Advertisement
ಸುದ್ದಿಗಳು

ಪುತ್ತೂರಿನಲ್ಲಿ ಮತ್ತೆ ಸದ್ದು ಮಾಡಿದ ತಲವಾರು….! | ಪೊಲೀಸರು ಸೂಕ್ತ ಕ್ರಮ ವಹಿಸಬೇಕಿದೆ ಇನ್ನು…! |

Share

ಪುತ್ತೂರಿನಲ್ಲಿ ಮತ್ತೆ ತಲವಾರು ಸುದ್ದಿ ಮಾಡಿದೆ. ಎರಡು ದಿನಗಳಿಂದ ಪುತ್ತೂರಿನಲ್ಲಿ ತಲವಾರು ದಾಳಿಯ ಸುದ್ದಿ ಇರುವಾಗಲೇ ಈಗ ಇನ್ನೊಂದು ತಲವಾರು ದಾಳಿಯ ಸುದ್ದಿ ಸದ್ದಾಗುತ್ತಿದೆ.

Advertisement
Advertisement

ಪುತ್ತೂರಿನ ಪುತ್ತಿಲ ಪರಿವಾರದ ಕಚೇರಿಗೆ ಬಳಿ ಯುವಕನ ಮೇಲೆ ತಲವಾರು ಜಳಪಿಸಿ ದಾಳಿಗೆ ಯತ್ನಿಸಿದ ಘಟನೆ  ವರದಿಯಾಗಿದೆ. ಇದರ ಬೆನ್ನಲ್ಲೇ ಹಿಂದೂ ಸಂಘಟನೆಯ ಯುವಕನೊಬ್ಬನನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಇದೆ.ಹಿಂದೂ ಜಾಗರಣ ವೇದಿಕೆಯ ಪುತ್ತೂರಿನ ಯುವಕನೊಬ್ಬ ತಲವಾರು ಬೀಸಿದವನೆಂದು ಹೇಳಲಾಗಿದೆ. ಪುತ್ತಿಲ ಪರಿವಾರದ ಮುಖಂಡ ಮನೀಶ್ ಕುಲಾಲ್  ಮೇಲೆ ದಾಳಿ ಯತ್ನ ನಡೆದಿತ್ತು.ಸಾಮಾಜಿಕ ಜಾಲತಾಣದಲ್ಲಿ ಆಗಿರುವ ಚರ್ಚೆಯ ವಿಚಾರವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

9 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

10 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

18 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

19 hours ago