ಪುತ್ತೂರಿನಲ್ಲಿ ಮತ್ತೆ ತಲವಾರು ಸುದ್ದಿ ಮಾಡಿದೆ. ಎರಡು ದಿನಗಳಿಂದ ಪುತ್ತೂರಿನಲ್ಲಿ ತಲವಾರು ದಾಳಿಯ ಸುದ್ದಿ ಇರುವಾಗಲೇ ಈಗ ಇನ್ನೊಂದು ತಲವಾರು ದಾಳಿಯ ಸುದ್ದಿ ಸದ್ದಾಗುತ್ತಿದೆ.
ಪುತ್ತೂರಿನ ಪುತ್ತಿಲ ಪರಿವಾರದ ಕಚೇರಿಗೆ ಬಳಿ ಯುವಕನ ಮೇಲೆ ತಲವಾರು ಜಳಪಿಸಿ ದಾಳಿಗೆ ಯತ್ನಿಸಿದ ಘಟನೆ ವರದಿಯಾಗಿದೆ. ಇದರ ಬೆನ್ನಲ್ಲೇ ಹಿಂದೂ ಸಂಘಟನೆಯ ಯುವಕನೊಬ್ಬನನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಇದೆ.ಹಿಂದೂ ಜಾಗರಣ ವೇದಿಕೆಯ ಪುತ್ತೂರಿನ ಯುವಕನೊಬ್ಬ ತಲವಾರು ಬೀಸಿದವನೆಂದು ಹೇಳಲಾಗಿದೆ. ಪುತ್ತಿಲ ಪರಿವಾರದ ಮುಖಂಡ ಮನೀಶ್ ಕುಲಾಲ್ ಮೇಲೆ ದಾಳಿ ಯತ್ನ ನಡೆದಿತ್ತು.ಸಾಮಾಜಿಕ ಜಾಲತಾಣದಲ್ಲಿ ಆಗಿರುವ ಚರ್ಚೆಯ ವಿಚಾರವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.