ನಮ್ಮ ಭಾರತ(India) ವಿಶ್ವದ ಅತ್ಯಂತ ದೊಡ್ಡ, ಹಾಗೂ ಬಲಿಷ್ಠವಾದ, ಪ್ರಜಾಪ್ರಭುತ್ವವುಳ್ಳ ರಾಷ್ಟ್ರ(Democratic county). ನಮ್ಮ ರಾಷ್ಟ್ರದ ಸಂವಿಧಾನ(Constitution), ಬದ್ಧವಾಗಿ ಚುನಾವಣೆ(Election) ಘೋಷಣೆಯಾಗಿದೆ. ಮುಂದಿನ ಕೆಲವು ದಿನಗಳ ಪರ್ಯಂತ ನಡೆಯುವ ಈ ಕಾರ್ಯಕ್ರಮ. ಈ ಚುನಾವಣೆಯಲ್ಲಿ ಸರಿಸುಮಾರು 56 ರಾಜಕೀಯ ಪಕ್ಷಗಳು(Political parties) ಹಾಗೂ ಈ ಚುನಾವಣೆಯಲ್ಲಿ, ಸರಿಸುಮಾರು 98 ಕೋಟಿ ಜನ ಮತದಾರರು(Voters) ತಮ್ಮ ಮತದಾನದ, ಹಕ್ಕನ್ನು ಚಲಾಯಿಸುತ್ತಾರೆ.
ಚುನಾವಣೆ ಎಂಬುದು ಶತ್ರುವಿನ ಜೊತೆ ಮಾಡುವ ಯುದ್ಧವಲ್ಲ, ಬಾಹ್ಯ ಶಕ್ತಿಗಳ ನಡುವಿನ ಹೋರಾಟವಲ್ಲ. ಅದು ನಮ್ಮದೇ ಜನಗಳ ನಡುವಿನ ಒಂದು ಸಾಮಾನ್ಯ ಸ್ಪರ್ಧೆ. ಯಾರೋ ಒಬ್ಬರು ಗೆಲ್ಲುತ್ತಾರೆ ಮತ್ತೊಬ್ಬರು ಸೋಲುತ್ತಾರೆ. ಅದರಿಂದ ಅಂತಹ ದೊಡ್ಡ ವ್ಯತ್ಯಾಸವೇನು ಆಗುವುದಿಲ್ಲ, ಈ ಚುನಾವಣೆ ಎಂಬುದು ಒಂದು, ಸ್ಪರ್ಧೆ. ಅನಾವಶ್ಯಕವಾಗಿ ನಾವುಗಳು ಏಕೆ ಮನಸ್ತಾಪ ಮಾಡಿಕೊಳ್ಳಬೇಕು. ನಾವುಗಳು ಏಕೆ ಶತ್ರುಗಳಾಗಬೇಕು. ನಾವುಗಳು ಏಕೆ ಒಬ್ಬರಿಗೊಬ್ಬರು ನಿಂದಿಸಿಕೊಳ್ಳಬೇಕು, ಸಮಯ ಚಿತ್ತವನ್ನು ಹಾಗೂ ಸೌಮ್ಯವನ್ನು, ಕಾಪಾಡಿಕೊಳ್ಳುವ ಮೂಲಕ ಆರೋಗ್ಯಕರ ಅಭಿಪ್ರಾಯಗಳನ್ನು, ಮುಕ್ತವಾಗಿ ಹಂಚಿಕೊಳ್ಳುತ್ತಾ ಸಂಬಂಧಗಳನ್ನು ಸಹಜವಾಗಿಯೇ, ಕಾಪಾಡಿಕೊಳ್ಳಬಹುದಲ್ಲವೇ, ನಮ್ಮ ಗೆಳೆತನದ ಘನತೆಯನ್ನು ಕಾಪಾಡಿಕೊಳ್ಳೋಣ.
ಈ ಸಂದರ್ಭದಲ್ಲಿ ನಮ್ಮ ಜವಾಬ್ದಾರಿ ಮುಖ್ಯವಾಗಿ ಸೋಷಿಯಲ್ ಮೀಡಿಯಗಳಲ್ಲಿ ಬರುವ ಹಲವಾರು ವಿಷಯಗಳು ಅದನ್ನು ಸಹಜವಾಗಿ ಸ್ವೀಕರಿಸೋಣ.
ಚುನಾವಣೆ ಒಂದು ಗುಪ್ತ ಮತದಾನ. ಒಂದಷ್ಟುಯೋಚಿಸಿ ಅದರಲ್ಲಿ ಭಾಗವಹಿಸಿ. ಯಾರೋ ಅನಾಗರಿಕರಂತೆ , ಜೈಕಾರ ಹಾಕುವುದು ಪುಡಾರಿಗಳಂತೆ ವರ್ತಿಸುವುದು ಬೇಡ, ಹಾಗೂ ನಮ್ಮ ಓಟಿನ ಮಹತ್ವವನ್ನು ಅರಿತು ಸಾಧ್ಯವಾದಮಟ್ಟಿಗೆ ಒಳ್ಳೆಯ ಅಭ್ಯರ್ಥಿಗಳನ್ನೇ, ಆರಿಸಲು ಮತ ಚಲಾಯಿಸೋಣ. ನಮ್ಮ ಮುಂದಿನ ಪೀಳಿಗೆಗೆ ಸದೃಢ ರಾಷ್ಟ್ರದ ಕನಸು ಕಟ್ಟೋಣ. ಹಾಗೂ ಎಂದಿನಂತೆ ಗೆಳೆತನದ ಘನತೆಯನ್ನುಕಾಪಾಡೋಣ.
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…