ತಾಯಂದಿರ ದಿನದಂದು ತಮಿಳುನಾಡಿನ ಇಡ್ಲಿ ಅಮ್ಮನಿಗೆ ಮನೆ ಹಸ್ತಾಂತರಿಸಿದ ಆನಂದ್ ಮಹೀಂದ್ರ

May 10, 2022
9:56 PM

ಆನಂದ್ ಮಹೀಂದ್ರಾ ಅವರು ತಮಿಳುನಾಡಿನ ‘ಇಡ್ಲಿ ಅಮ್ಮ’ಗಾಗಿ ನಿರ್ಮಿಸುತ್ತಿದ್ದ ಮನೆಯನ್ನು ತಾಯಂದಿರ ದಿನದಂದು ಅವರಿಗೆ ಹಸ್ತಾಂತರಿಸಿದರು.

ವಡಿವೇಲಂಪಾಳ್ಯಂ ಗ್ರಾಮದ 80 ವರ್ಷದ ಕಮಲಾತಲ್ ಅವರು ಮುಖ್ಯವಾಗಿ ವಲಸೆ ಕಾರ್ಮಿಕರಿಗೆ ಇಡ್ಲಿಯನ್ನು ಕೇವಲ ಒಂದು ಪ್ಲೇಟ್‌ಗೆ ಕೇವಲ 1 ರೂಪಾಯಿಗೆ ಮಾರಾಟ ಮಾಡುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದಾಯಿತು. ಈ ಕಥೆಯು ಮಹೀಂದ್ರಾ ಅವರ ಗಮನಕ್ಕೆ ಬಂದಿತ್ತು. ತಕ್ಷಣವೇ ಆ ಮಹಿಳೆಗೆ ಮನೆ ನೀಡುವ ವಾಗ್ದಾನ ನೀಡಿ ತಾಯಂದಿರ ದಿನದಂದು, ಯೋಜನೆಯು ಪೂರ್ಣಗೊಂಡಿತು. ಕೈಗಾರಿಕೋದ್ಯಮಿ ಅವರ ಪರೋಪಕಾರಿ ಕಾರ್ಯಕ್ಕಾಗಿ ನೆಟ್ಟಿಗರು ಶ್ಲಾಘಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ
June 16, 2026
2:16 PM
by: ಸಾಯಿಶೇಖರ್ ಕರಿಕಳ
ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror