ವೈರಲ್ ಸುದ್ದಿ

ತಾಯಂದಿರ ದಿನದಂದು ತಮಿಳುನಾಡಿನ ಇಡ್ಲಿ ಅಮ್ಮನಿಗೆ ಮನೆ ಹಸ್ತಾಂತರಿಸಿದ ಆನಂದ್ ಮಹೀಂದ್ರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆನಂದ್ ಮಹೀಂದ್ರಾ ಅವರು ತಮಿಳುನಾಡಿನ ‘ಇಡ್ಲಿ ಅಮ್ಮ’ಗಾಗಿ ನಿರ್ಮಿಸುತ್ತಿದ್ದ ಮನೆಯನ್ನು ತಾಯಂದಿರ ದಿನದಂದು ಅವರಿಗೆ ಹಸ್ತಾಂತರಿಸಿದರು.

Advertisement
Advertisement

ವಡಿವೇಲಂಪಾಳ್ಯಂ ಗ್ರಾಮದ 80 ವರ್ಷದ ಕಮಲಾತಲ್ ಅವರು ಮುಖ್ಯವಾಗಿ ವಲಸೆ ಕಾರ್ಮಿಕರಿಗೆ ಇಡ್ಲಿಯನ್ನು ಕೇವಲ ಒಂದು ಪ್ಲೇಟ್‌ಗೆ ಕೇವಲ 1 ರೂಪಾಯಿಗೆ ಮಾರಾಟ ಮಾಡುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದಾಯಿತು. ಈ ಕಥೆಯು ಮಹೀಂದ್ರಾ ಅವರ ಗಮನಕ್ಕೆ ಬಂದಿತ್ತು. ತಕ್ಷಣವೇ ಆ ಮಹಿಳೆಗೆ ಮನೆ ನೀಡುವ ವಾಗ್ದಾನ ನೀಡಿ ತಾಯಂದಿರ ದಿನದಂದು, ಯೋಜನೆಯು ಪೂರ್ಣಗೊಂಡಿತು. ಕೈಗಾರಿಕೋದ್ಯಮಿ ಅವರ ಪರೋಪಕಾರಿ ಕಾರ್ಯಕ್ಕಾಗಿ ನೆಟ್ಟಿಗರು ಶ್ಲಾಘಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

1 hour ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

6 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

8 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

8 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

8 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

9 hours ago