ಶ್ರದ್ಧೆ ಹಾಗೂ ನಂಬಿಕೆಯ ಪ್ರತಿರೂಪವಾಗಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರದ ಮೊಸಳೆ ಬಬಿಯಾ ಭಾನುವಾರ ರಾತ್ರಿ ದೈವೈಕ್ಯವಾಗಿದೆ. ಇದೀಗ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳ ಮೂಲಕ ಬಬಿಯಾ ಅಂತ್ಯಸಂಸ್ಕಾರ ಕಾರ್ಯಕ್ರಮ ಆರಂಭಗೊಂಡಿದೆ. ಬಬಿಯಾ ಅಂತಿಮ ನಮನಕ್ಕೆ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು.



ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel