ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯ

January 3, 2023
10:21 PM

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ರಾಜ್ಯ ಸರ್ಕಾರ ಹೊಸ ನಿಯಮ ರೂಪಿಸಲು ಸಜ್ಜಾಗಿದ್ದು, ಮುಂದೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸುತ್ತಿದೆ.

ಮಕ್ಕಳ ಪ್ರಾಥಮಿಕ ಹಂತದ ಕಲಿಕೆಗೆ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅರ್ಹತೆ ನಿಗದಿಪಡಿಸಲಾಗಿದೆ. ಮಕ್ಕಳ ಪ್ರಾಥಮಿಕ ಹಂತದ ಕಲಿಕೆಗೆ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅರ್ಹತೆ ನಿಗದಿಪಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸುತ್ತಿದೆ.

ಜೊತೆಗೆ ಸರಕಾರದ ಅಂಗೀಕೃತ ಸಂಸ್ಥೆಗಳಲ್ಲಿ ಅಂಗನವಾಡಿ ಚಟುವಟಿಕೆಗೆ ಸಂಬಂಧಿಸಿದ ಇಸಿಸಿಇ ಡಿಪ್ಲೊಮಾ, ಜೆಒಸಿ, ಎನ್‌ಟಿಟಿ, ಡಿಪ್ಲೋಮಾ ಇನ್‌ ನ್ಯೂಟ್ರೀಷಿಯನ್‌, ಹೋಂ ಸೈನ್ಸ್‌ ಸರ್ಟಿಫಿಕೇಟ್‌ ಕೋರ್ಸ್‌ ಸೇರಿದಂತೆ ಇನ್ನಿತರೆ ಶೈಕ್ಷಣಿಕ ತರಬೇತಿ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror