ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರಿಗೆ 1,000 ರೂ.ಗಳು, ಬಿಸಿಯೂಟ ತಯಾರಕರಿಗೂ ತಲಾ 1,000 ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರಿಗೂ ಗೌರವಧನ ಹೆಚ್ಚಳ ಮಾಡಲಾಗಿದೆ. ಅವರ ಸೇವೆಗಳ ಅನುಭವದ ಆಧಾರದ ಮೇಲೆ 1,000 ರೂಪಾಯಿಯಿಂದ 1,500 ರೂ.ಗಳನ್ನು ಹೆಚ್ಚಳ ಮಾಡಲಾಗುವುದು. ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ 30,000 ಮತ್ತು 50,000 ಇಡುಗಂಟು ಕೊಡುವುದಾಗಿ ತಿಳಿಸಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…