ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರಿಗೆ 1,000 ರೂ.ಗಳು, ಬಿಸಿಯೂಟ ತಯಾರಕರಿಗೂ ತಲಾ 1,000 ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರಿಗೂ ಗೌರವಧನ ಹೆಚ್ಚಳ ಮಾಡಲಾಗಿದೆ. ಅವರ ಸೇವೆಗಳ ಅನುಭವದ ಆಧಾರದ ಮೇಲೆ 1,000 ರೂಪಾಯಿಯಿಂದ 1,500 ರೂ.ಗಳನ್ನು ಹೆಚ್ಚಳ ಮಾಡಲಾಗುವುದು. ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ 30,000 ಮತ್ತು 50,000 ಇಡುಗಂಟು ಕೊಡುವುದಾಗಿ ತಿಳಿಸಿದ್ದಾರೆ.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…