ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರಿಗೆ 1,000 ರೂ.ಗಳು, ಬಿಸಿಯೂಟ ತಯಾರಕರಿಗೂ ತಲಾ 1,000 ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರಿಗೂ ಗೌರವಧನ ಹೆಚ್ಚಳ ಮಾಡಲಾಗಿದೆ. ಅವರ ಸೇವೆಗಳ ಅನುಭವದ ಆಧಾರದ ಮೇಲೆ 1,000 ರೂಪಾಯಿಯಿಂದ 1,500 ರೂ.ಗಳನ್ನು ಹೆಚ್ಚಳ ಮಾಡಲಾಗುವುದು. ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ 30,000 ಮತ್ತು 50,000 ಇಡುಗಂಟು ಕೊಡುವುದಾಗಿ ತಿಳಿಸಿದ್ದಾರೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…