ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರಿಗೆ 1,000 ರೂ.ಗಳು, ಬಿಸಿಯೂಟ ತಯಾರಕರಿಗೂ ತಲಾ 1,000 ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರಿಗೂ ಗೌರವಧನ ಹೆಚ್ಚಳ ಮಾಡಲಾಗಿದೆ. ಅವರ ಸೇವೆಗಳ ಅನುಭವದ ಆಧಾರದ ಮೇಲೆ 1,000 ರೂಪಾಯಿಯಿಂದ 1,500 ರೂ.ಗಳನ್ನು ಹೆಚ್ಚಳ ಮಾಡಲಾಗುವುದು. ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ 30,000 ಮತ್ತು 50,000 ಇಡುಗಂಟು ಕೊಡುವುದಾಗಿ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…