Advertisement
ರಾಜ್ಯ

#ಬಜೆಟ್ ಸುದ್ದಿ | ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ |

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಗ್ರಾಮ ಸಹಾಯಕರಿಗೆ 1,000 ರೂ.ಗಳು, ಬಿಸಿಯೂಟ ತಯಾರಕರಿಗೂ ತಲಾ 1,000 ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರಿಗೂ ಗೌರವಧನ ಹೆಚ್ಚಳ ಮಾಡಲಾಗಿದೆ. ಅವರ ಸೇವೆಗಳ ಅನುಭವದ ಆಧಾರದ ಮೇಲೆ 1,000 ರೂಪಾಯಿಯಿಂದ 1,500 ರೂ.ಗಳನ್ನು ಹೆಚ್ಚಳ ಮಾಡಲಾಗುವುದು. ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ 30,000 ಮತ್ತು 50,000 ಇಡುಗಂಟು ಕೊಡುವುದಾಗಿ ತಿಳಿಸಿದ್ದಾರೆ.‌

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

4 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

12 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago