ರಾಜ್ಯದ ಎಲ್ಲಾ ಮಿನಿ ಅಂಗನವಾಡಿಗಳನ್ನು ಪೂರ್ಣಾವಧಿ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಿ ಕಾರ್ಯಕರ್ತೆಯರಿಗೆ 10,000 ರೂ. ಗೌರವಧನ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮ್ಮದ್ ಅವರು ವಿಷಯ ಪ್ರಸ್ತಾಪಿಸಿದ್ದು, ಇದಕ್ಕೆ ಉತ್ತರ ನೀಡಿದ ಸಚಿವರು, ಮಿನಿ ಅಂಗನವಾಡಿಗಳು ಪೂರ್ಣಾವಧಿಯಲ್ಲಿ ಕಾರ್ಯನಿರ್ವಹಿಸದ ಕಾರಣ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 7,500 ರೂ. ಗೌರವ ಧನ ನೀಡಲಾಗುತ್ತಿದೆ.ಅವುಗಳನ್ನು ಶೀಘ್ರವೇ ಮೇಲ್ದರ್ಜೆಗೇರಿಸಿ ಪೂರ್ಣಾವಧಿ ಅಂಗನವಾಡಿಗಳಾಗಿ ಮಾಡಲಾಗುವುದು.
ಕಾರ್ಯಕರ್ತೆಯರಿಗೆ ಪೂರ್ಣಾವಧಿ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವಂತೆ 10,000 ರೂ. ಗೌರವಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…