#Bandipura | ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ | ಪ್ರಾಣಿ ದಾಳಿಗೆ ಒಳಗಾದರೆ ವಿಮಾ ಸೌಲಭ್ಯ

August 9, 2023
12:59 PM
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಸಂದರ್ಭದಲ್ಲಿ ಪ್ರವಾಸಿಗರ ವಾಹನದ ಮೇಲೆ ಕಾಡು ಪ್ರಾಣಿಗಳು ದಾಳಿ ನಡೆಸಿ ಅವಘಡ ಸಂಭವಿಸಿದರೆ ವಿಮೆ ಪರಿಹಾರ ನೀಡಲು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ.
Advertisement

ನಮ್ಮ ರಾಜ್ಯದ ಹೆಮ್ಮೆಯ ವಿವಿಧ ಪ್ರಾಣಿಗಳ ಆವಸ್ಥಾನ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ. ಇಲ್ಲಿ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಅಭಯಾರಣ್ಯಕ್ಕೆ ಬಂದ ಪ್ರವಾಸಿಗರಿಗೆ ಸಫಾರಿಗೆ ತೆರಳಿದರೆನೇ ಅದರ ಮಜಾ. ಅಲ್ಲಲ್ಲಿ ವಿವಿಧ ಪ್ರಾಣಿ ಪಕ್ಷಿಗಳು ಅಗಾಗ ದರ್ಶನ ನೀಡುತ್ತವೆ. ಈ ವೇಳೆ ಕೆಲವೊಮ್ಮೆ ಕೆಲ ಪ್ರಾಣಿಗಳು ದಾಳಿ ಮಾಡುವುದು ಇದೆ. ಅಂತಹವರಿಗೆ ಸರ್ಕಾರ ವಿಮೆ ಸೌಲಭ್ಯ ಕಲ್ಪಿಸಲು ನಿರ್ಧರಿಸಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚೀನಾವನ್ನು ಸೈಡ್‌ಲೈನ್‌ ಮಾಡಿದ ಯುಎಸ್‌ | ಯುಎಸ್‌ನ ವಾಲ್‌ಮಾರ್ಟ್‌ಗೆ ಭಾರತದಿಂದ ಚಿಲ್ಲರೆ ವಸ್ತುಗಳ ರಫ್ತು | ಈ ವರ್ಷ ವಾಲ್‌ಮಾರ್ಟ್‌ ಆಮದು ಮಾಡಿಕೊಂಡ ವಸ್ತು ಎಷ್ಟು..? |
December 1, 2023
2:10 PM
by: The Rural Mirror ಸುದ್ದಿಜಾಲ
ಲೆಮನ್​ ಗ್ರಾಸ್​ ಬೆಳೆಯ ಮೂಲಕ ಬದುಕು ಬದಲಾಯಿಸಿದ ಕುಟುಂಬ | ನಕ್ಸಲ್‌ ಪೀಡಿತ ಪ್ರದೇಶದ ರೈತ ದಂಪತಿಯ ಯಶೋಗಾಥೆ
December 1, 2023
1:25 PM
by: The Rural Mirror ಸುದ್ದಿಜಾಲ
ತುರಿಗಜ್ಜಿ (ಸ್ಕೇಬಿಸ್) ಎಂದರೇನು? | ಹೋಮಿಯೋಪತಿಯಲ್ಲಿದೆ ಪರಿಣಾಮಕಾರಿ ಚಿಕಿತ್ಸೆ |
December 1, 2023
12:55 PM
by: The Rural Mirror ಸುದ್ದಿಜಾಲ
ಪಾಕಿಸ್ತಾನದ ಆರ್ಥಿಕ ಸಮಸ್ಯೆ ಹಲವು ದೇಶಗಳಿಗೆ ಹೊಡೆತ…! | ಹೊರ ದೇಶಗಳಿಂದ ಆಮದಾಗುತ್ತಿದ್ದ ಗೋಧಿಯ ಮೇಲೆ ನಿಷೇಧ ಹೇರಿದ ಪಾಕ್‌ |
December 1, 2023
12:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror