ಮಲೇಷ್ಯಾದಿಂದ ಬೆಂಗಳೂರಿಗೆ ಕಳ್ಳಸಾಗಣೆಯಾಗುತ್ತಿದ್ದ ಅಳಿವಿನಂಚಿನಲ್ಲಿರುವ 379 ವನ್ಯಜೀವಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಡಿಸೆಂಬರ್ 29 ರಂದು ಕೌಲಾಲಂಪುರದಿಂದ ಹೊರಟಿದ್ದ ಬಾಟಿಕ್ ಏರ್ ಮಲೇಷ್ಯಾ ವಿಮಾನದಲ್ಲಿ 379 ಪ್ರಾಣಿಗಳನ್ನು ಸೂಟ್ಕೇಸ್ ಮೂಲಕ ಬೆಂಗಳೂರಿಗೆ ಸಾಗಿಸಲಾಗಿತ್ತು. 275 ಗ್ರೀನ್ ಇಗುವಾನಾ. 91 ಫ್ರಾಗ್ ಪ್ಯಾಕ್ ಮ್ಯಾನ್ಸ್, 20 ಆಫ್ರಿಕನ್ ಸ್ಪರ್ಡ್ ಆಮೆ, 1 ಗೆಕ್ಕೋ ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಮಾನವು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ತಲುಪಿದ ನಂತರ, ಗುಪ್ತಚರ ಸುಳಿವು ಆಧರಿಸಿ ಲಗೇಜ್ ಪರಿಶೀಲನೆ ನಡೆಸಿದಾಗ ಪ್ರಯಾಣಿಕರೋರ್ವರ ಸೂಟ್ ಕೇಸ್ ನಲ್ಲಿ 379 ಪ್ರಾಣಿಗಳು ಪತ್ತೆಯಾಗಿವೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…