MIRROR FOCUS

ಮೂರು ವರ್ಷದ ಬಾಲಕ ಈಗ ಅತ್ಯಂತ ಕಿರಿಯ ಫಿಡೆ ರೇಟೆಡ್‌ ಚೆಸ್‌ ಆಟಗಾರ..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೂರು ವರ್ಷ, ಎಂಟು ತಿಂಗಳ ಕೋಲ್ಕತ್ತಾದ ಅನೀಶ್ ಸರ್ಕಾರ್  ಇತಿಹಾಸದಲ್ಲಿ ಅತ್ಯಂತ ಕಿರಿಯ ಪಿಡೇ ರೇಟೆಡ್  ಚೆಸ್ ಆಟಗಾರ ಎಂದು ದಾಖಲಿಸಿಕೊಂಡಿದ್ದಾರೆ. ಇದೀಗ ಅನೀಶ್, 1555ನೇ ಫಿಡೆ ರೇಟಿಂಗ್ ಪಡೆದಿದ್ದಾರೆ. 5ನೇ ವಯಸ್ಸಿನ ತೇಜಸ್ ತಿವಾರಿ ಈ ಹಿಂದಿನ ಅತಿ ಕಿರಿಯ ರೇಟೆಡ್ ಆಟಗಾರ ಎನಿಸಿಕೊಂಡಿದ್ದರು.…..ಮುಂದೆ ಓದಿ….

Advertisement

ಜನವರಿ 26, 2021 ರಂದು ಜನಿಸಿದ ಅನೀಶ್ ಸರ್ಕಾರ್ ಅವರು ಕಳೆದ ತಿಂಗಳು ಪಶ್ಚಿಮ ಬಂಗಾಳದ 9 ವಯೋಮಿತಿ ಮುಕ್ತ ಚೆಸ್ ಟೂರ್ನಿಯಲ್ಲಿ ಆಡುವ ಮೂಲಕ ಸ್ಪರ್ಧಾತ್ಮಕ ಚೆಸ್ ಆಟಕ್ಕೆ ಪ್ರವೇಶ ಪಡೆದಿದ್ದರು. ಇಬ್ಬರು ರೇಟೆಡ್ ಆಟಗಾರರನ್ನು ಸೋಲಿಸುವ ಮೂಲಕ, ಅವರು 8 ರಲ್ಲಿ 5.5 ಅಂಕಗಳನ್ನು ಗಳಿಸಿ 24 ನೇ ಸ್ಥಾನ ಪಡೆದರು. ಪ್ರದರ್ಶನ ಪಂದ್ಯದಲ್ಲಿ, ಅವರು ಭಾರತದ ನಂ. 1 ಮತ್ತು ವಿಶ್ವದ ನಂ. 4 ಗ್ರ್ಯಾಂಡ್ ಮಾಸ್ಟರ್ ಅರ್ಜುನ್ ಎರಿಗೈಸ್ ವಿರುದ್ಧ ಆಡುವ ಅವಕಾಶವನ್ನು ಕೂಡಾ ಪಡೆದರು. ಒಂದು ವಾರದ ನಂತರ, ಅನೀಶ್ ಸರ್ಕಾರ್ ಅವರು ವೆಸ್ಟ್ ಬೆಂಗಾಲ್ ಸ್ಟೇಟ್ ಅಂಡರ್-13 ಓಪನ್‌ನಲ್ಲಿ ಸ್ಪರ್ಧಿಸಿದರು, ಈ ಪಂದ್ಯಾವಳಿಯಲ್ಲಿ ಅವರು ಐದು ರೇಟಿಂಗ್ ಆಟಗಾರರನ್ನು ಎದುರಿಸಿದರು. ಅಂತಿಮವಾಗಿ ಅವರಿಗೆ ಆರಂಭಿಕ ಫಿಡೇ ರೇಟಿಂಗ್ 1555 ಗಳಿಸಿತು. ಗುರುವಾರ ಈ ರೇಟಿಂಗ್‌ಗಳು ಅಪ್ಡೇಟ್‌ ಆಗಿದೆ.

ಅನೀಶ್‌ ಸರ್ಕಾರ ಅವರ ತಾಯಿ ರೇಷ್ಮಾ ಪಿಟಿಐ ಜೊತೆ ಮಾತನಾಡುತ್ತಾ, ನಮಗೆ ಚದುರಂಗದಲ್ಲಿ ಅಷ್ಟೊಂದು ಜ್ಞಾನ ಇಲ್ಲ. ನಾವು ಪೆಪ್ಪಾ ಪಿಗ್‌ ಕಾರ್ಟೂನ್‌ ಹಾಗೂ ಯೂಟ್ಯೂಬ್‌  ಚಾನೆಲ್‌ಗಳನ್ನು ಪರಿಚಯಿಸಿದ್ದೆವು. ಆದರೆ ಅನೀಶ್‌ ಚೆಸ್‌ ವಿಡಿಯೋಗಳನ್ನು ನೋಡುವುದು ಗಮನಿಸಿ ತರಬೇತಿಗೆ ಕಳುಹಿಸಿದೆವು ಎನ್ನುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

3 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

3 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

6 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

6 hours ago

ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |

ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ  ಜೂನ್‌ 29 ರಿಂದ, …

6 hours ago

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |

ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…

6 hours ago