Advertisement
MIRROR FOCUS

ಮೂರು ವರ್ಷದ ಬಾಲಕ ಈಗ ಅತ್ಯಂತ ಕಿರಿಯ ಫಿಡೆ ರೇಟೆಡ್‌ ಚೆಸ್‌ ಆಟಗಾರ..!

Share

ಮೂರು ವರ್ಷ, ಎಂಟು ತಿಂಗಳ ಕೋಲ್ಕತ್ತಾದ ಅನೀಶ್ ಸರ್ಕಾರ್  ಇತಿಹಾಸದಲ್ಲಿ ಅತ್ಯಂತ ಕಿರಿಯ ಪಿಡೇ ರೇಟೆಡ್  ಚೆಸ್ ಆಟಗಾರ ಎಂದು ದಾಖಲಿಸಿಕೊಂಡಿದ್ದಾರೆ. ಇದೀಗ ಅನೀಶ್, 1555ನೇ ಫಿಡೆ ರೇಟಿಂಗ್ ಪಡೆದಿದ್ದಾರೆ. 5ನೇ ವಯಸ್ಸಿನ ತೇಜಸ್ ತಿವಾರಿ ಈ ಹಿಂದಿನ ಅತಿ ಕಿರಿಯ ರೇಟೆಡ್ ಆಟಗಾರ ಎನಿಸಿಕೊಂಡಿದ್ದರು.…..ಮುಂದೆ ಓದಿ….

Advertisement
Advertisement

ಜನವರಿ 26, 2021 ರಂದು ಜನಿಸಿದ ಅನೀಶ್ ಸರ್ಕಾರ್ ಅವರು ಕಳೆದ ತಿಂಗಳು ಪಶ್ಚಿಮ ಬಂಗಾಳದ 9 ವಯೋಮಿತಿ ಮುಕ್ತ ಚೆಸ್ ಟೂರ್ನಿಯಲ್ಲಿ ಆಡುವ ಮೂಲಕ ಸ್ಪರ್ಧಾತ್ಮಕ ಚೆಸ್ ಆಟಕ್ಕೆ ಪ್ರವೇಶ ಪಡೆದಿದ್ದರು. ಇಬ್ಬರು ರೇಟೆಡ್ ಆಟಗಾರರನ್ನು ಸೋಲಿಸುವ ಮೂಲಕ, ಅವರು 8 ರಲ್ಲಿ 5.5 ಅಂಕಗಳನ್ನು ಗಳಿಸಿ 24 ನೇ ಸ್ಥಾನ ಪಡೆದರು. ಪ್ರದರ್ಶನ ಪಂದ್ಯದಲ್ಲಿ, ಅವರು ಭಾರತದ ನಂ. 1 ಮತ್ತು ವಿಶ್ವದ ನಂ. 4 ಗ್ರ್ಯಾಂಡ್ ಮಾಸ್ಟರ್ ಅರ್ಜುನ್ ಎರಿಗೈಸ್ ವಿರುದ್ಧ ಆಡುವ ಅವಕಾಶವನ್ನು ಕೂಡಾ ಪಡೆದರು. ಒಂದು ವಾರದ ನಂತರ, ಅನೀಶ್ ಸರ್ಕಾರ್ ಅವರು ವೆಸ್ಟ್ ಬೆಂಗಾಲ್ ಸ್ಟೇಟ್ ಅಂಡರ್-13 ಓಪನ್‌ನಲ್ಲಿ ಸ್ಪರ್ಧಿಸಿದರು, ಈ ಪಂದ್ಯಾವಳಿಯಲ್ಲಿ ಅವರು ಐದು ರೇಟಿಂಗ್ ಆಟಗಾರರನ್ನು ಎದುರಿಸಿದರು. ಅಂತಿಮವಾಗಿ ಅವರಿಗೆ ಆರಂಭಿಕ ಫಿಡೇ ರೇಟಿಂಗ್ 1555 ಗಳಿಸಿತು. ಗುರುವಾರ ಈ ರೇಟಿಂಗ್‌ಗಳು ಅಪ್ಡೇಟ್‌ ಆಗಿದೆ.

ಅನೀಶ್‌ ಸರ್ಕಾರ ಅವರ ತಾಯಿ ರೇಷ್ಮಾ ಪಿಟಿಐ ಜೊತೆ ಮಾತನಾಡುತ್ತಾ, ನಮಗೆ ಚದುರಂಗದಲ್ಲಿ ಅಷ್ಟೊಂದು ಜ್ಞಾನ ಇಲ್ಲ. ನಾವು ಪೆಪ್ಪಾ ಪಿಗ್‌ ಕಾರ್ಟೂನ್‌ ಹಾಗೂ ಯೂಟ್ಯೂಬ್‌  ಚಾನೆಲ್‌ಗಳನ್ನು ಪರಿಚಯಿಸಿದ್ದೆವು. ಆದರೆ ಅನೀಶ್‌ ಚೆಸ್‌ ವಿಡಿಯೋಗಳನ್ನು ನೋಡುವುದು ಗಮನಿಸಿ ತರಬೇತಿಗೆ ಕಳುಹಿಸಿದೆವು ಎನ್ನುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

7 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago