Advertisement
MIRROR FOCUS

ಮೂರು ವರ್ಷದ ಬಾಲಕ ಈಗ ಅತ್ಯಂತ ಕಿರಿಯ ಫಿಡೆ ರೇಟೆಡ್‌ ಚೆಸ್‌ ಆಟಗಾರ..!

Share

ಮೂರು ವರ್ಷ, ಎಂಟು ತಿಂಗಳ ಕೋಲ್ಕತ್ತಾದ ಅನೀಶ್ ಸರ್ಕಾರ್  ಇತಿಹಾಸದಲ್ಲಿ ಅತ್ಯಂತ ಕಿರಿಯ ಪಿಡೇ ರೇಟೆಡ್  ಚೆಸ್ ಆಟಗಾರ ಎಂದು ದಾಖಲಿಸಿಕೊಂಡಿದ್ದಾರೆ. ಇದೀಗ ಅನೀಶ್, 1555ನೇ ಫಿಡೆ ರೇಟಿಂಗ್ ಪಡೆದಿದ್ದಾರೆ. 5ನೇ ವಯಸ್ಸಿನ ತೇಜಸ್ ತಿವಾರಿ ಈ ಹಿಂದಿನ ಅತಿ ಕಿರಿಯ ರೇಟೆಡ್ ಆಟಗಾರ ಎನಿಸಿಕೊಂಡಿದ್ದರು.…..ಮುಂದೆ ಓದಿ….

ಜನವರಿ 26, 2021 ರಂದು ಜನಿಸಿದ ಅನೀಶ್ ಸರ್ಕಾರ್ ಅವರು ಕಳೆದ ತಿಂಗಳು ಪಶ್ಚಿಮ ಬಂಗಾಳದ 9 ವಯೋಮಿತಿ ಮುಕ್ತ ಚೆಸ್ ಟೂರ್ನಿಯಲ್ಲಿ ಆಡುವ ಮೂಲಕ ಸ್ಪರ್ಧಾತ್ಮಕ ಚೆಸ್ ಆಟಕ್ಕೆ ಪ್ರವೇಶ ಪಡೆದಿದ್ದರು. ಇಬ್ಬರು ರೇಟೆಡ್ ಆಟಗಾರರನ್ನು ಸೋಲಿಸುವ ಮೂಲಕ, ಅವರು 8 ರಲ್ಲಿ 5.5 ಅಂಕಗಳನ್ನು ಗಳಿಸಿ 24 ನೇ ಸ್ಥಾನ ಪಡೆದರು. ಪ್ರದರ್ಶನ ಪಂದ್ಯದಲ್ಲಿ, ಅವರು ಭಾರತದ ನಂ. 1 ಮತ್ತು ವಿಶ್ವದ ನಂ. 4 ಗ್ರ್ಯಾಂಡ್ ಮಾಸ್ಟರ್ ಅರ್ಜುನ್ ಎರಿಗೈಸ್ ವಿರುದ್ಧ ಆಡುವ ಅವಕಾಶವನ್ನು ಕೂಡಾ ಪಡೆದರು. ಒಂದು ವಾರದ ನಂತರ, ಅನೀಶ್ ಸರ್ಕಾರ್ ಅವರು ವೆಸ್ಟ್ ಬೆಂಗಾಲ್ ಸ್ಟೇಟ್ ಅಂಡರ್-13 ಓಪನ್‌ನಲ್ಲಿ ಸ್ಪರ್ಧಿಸಿದರು, ಈ ಪಂದ್ಯಾವಳಿಯಲ್ಲಿ ಅವರು ಐದು ರೇಟಿಂಗ್ ಆಟಗಾರರನ್ನು ಎದುರಿಸಿದರು. ಅಂತಿಮವಾಗಿ ಅವರಿಗೆ ಆರಂಭಿಕ ಫಿಡೇ ರೇಟಿಂಗ್ 1555 ಗಳಿಸಿತು. ಗುರುವಾರ ಈ ರೇಟಿಂಗ್‌ಗಳು ಅಪ್ಡೇಟ್‌ ಆಗಿದೆ.

ಅನೀಶ್‌ ಸರ್ಕಾರ ಅವರ ತಾಯಿ ರೇಷ್ಮಾ ಪಿಟಿಐ ಜೊತೆ ಮಾತನಾಡುತ್ತಾ, ನಮಗೆ ಚದುರಂಗದಲ್ಲಿ ಅಷ್ಟೊಂದು ಜ್ಞಾನ ಇಲ್ಲ. ನಾವು ಪೆಪ್ಪಾ ಪಿಗ್‌ ಕಾರ್ಟೂನ್‌ ಹಾಗೂ ಯೂಟ್ಯೂಬ್‌  ಚಾನೆಲ್‌ಗಳನ್ನು ಪರಿಚಯಿಸಿದ್ದೆವು. ಆದರೆ ಅನೀಶ್‌ ಚೆಸ್‌ ವಿಡಿಯೋಗಳನ್ನು ನೋಡುವುದು ಗಮನಿಸಿ ತರಬೇತಿಗೆ ಕಳುಹಿಸಿದೆವು ಎನ್ನುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

9 hours ago

ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ

ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…

10 hours ago

ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?

ಹವಾಮಾನ ಬದಲಾವಣೆಯಿಂದ ಎಲ್‌ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…

12 hours ago

ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ

ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…

13 hours ago

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

1 day ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

2 days ago