Advertisement
MIRROR FOCUS

ಮೂರು ವರ್ಷದ ಬಾಲಕ ಈಗ ಅತ್ಯಂತ ಕಿರಿಯ ಫಿಡೆ ರೇಟೆಡ್‌ ಚೆಸ್‌ ಆಟಗಾರ..!

Share

ಮೂರು ವರ್ಷ, ಎಂಟು ತಿಂಗಳ ಕೋಲ್ಕತ್ತಾದ ಅನೀಶ್ ಸರ್ಕಾರ್  ಇತಿಹಾಸದಲ್ಲಿ ಅತ್ಯಂತ ಕಿರಿಯ ಪಿಡೇ ರೇಟೆಡ್  ಚೆಸ್ ಆಟಗಾರ ಎಂದು ದಾಖಲಿಸಿಕೊಂಡಿದ್ದಾರೆ. ಇದೀಗ ಅನೀಶ್, 1555ನೇ ಫಿಡೆ ರೇಟಿಂಗ್ ಪಡೆದಿದ್ದಾರೆ. 5ನೇ ವಯಸ್ಸಿನ ತೇಜಸ್ ತಿವಾರಿ ಈ ಹಿಂದಿನ ಅತಿ ಕಿರಿಯ ರೇಟೆಡ್ ಆಟಗಾರ ಎನಿಸಿಕೊಂಡಿದ್ದರು.…..ಮುಂದೆ ಓದಿ….

ಜನವರಿ 26, 2021 ರಂದು ಜನಿಸಿದ ಅನೀಶ್ ಸರ್ಕಾರ್ ಅವರು ಕಳೆದ ತಿಂಗಳು ಪಶ್ಚಿಮ ಬಂಗಾಳದ 9 ವಯೋಮಿತಿ ಮುಕ್ತ ಚೆಸ್ ಟೂರ್ನಿಯಲ್ಲಿ ಆಡುವ ಮೂಲಕ ಸ್ಪರ್ಧಾತ್ಮಕ ಚೆಸ್ ಆಟಕ್ಕೆ ಪ್ರವೇಶ ಪಡೆದಿದ್ದರು. ಇಬ್ಬರು ರೇಟೆಡ್ ಆಟಗಾರರನ್ನು ಸೋಲಿಸುವ ಮೂಲಕ, ಅವರು 8 ರಲ್ಲಿ 5.5 ಅಂಕಗಳನ್ನು ಗಳಿಸಿ 24 ನೇ ಸ್ಥಾನ ಪಡೆದರು. ಪ್ರದರ್ಶನ ಪಂದ್ಯದಲ್ಲಿ, ಅವರು ಭಾರತದ ನಂ. 1 ಮತ್ತು ವಿಶ್ವದ ನಂ. 4 ಗ್ರ್ಯಾಂಡ್ ಮಾಸ್ಟರ್ ಅರ್ಜುನ್ ಎರಿಗೈಸ್ ವಿರುದ್ಧ ಆಡುವ ಅವಕಾಶವನ್ನು ಕೂಡಾ ಪಡೆದರು. ಒಂದು ವಾರದ ನಂತರ, ಅನೀಶ್ ಸರ್ಕಾರ್ ಅವರು ವೆಸ್ಟ್ ಬೆಂಗಾಲ್ ಸ್ಟೇಟ್ ಅಂಡರ್-13 ಓಪನ್‌ನಲ್ಲಿ ಸ್ಪರ್ಧಿಸಿದರು, ಈ ಪಂದ್ಯಾವಳಿಯಲ್ಲಿ ಅವರು ಐದು ರೇಟಿಂಗ್ ಆಟಗಾರರನ್ನು ಎದುರಿಸಿದರು. ಅಂತಿಮವಾಗಿ ಅವರಿಗೆ ಆರಂಭಿಕ ಫಿಡೇ ರೇಟಿಂಗ್ 1555 ಗಳಿಸಿತು. ಗುರುವಾರ ಈ ರೇಟಿಂಗ್‌ಗಳು ಅಪ್ಡೇಟ್‌ ಆಗಿದೆ.

ಅನೀಶ್‌ ಸರ್ಕಾರ ಅವರ ತಾಯಿ ರೇಷ್ಮಾ ಪಿಟಿಐ ಜೊತೆ ಮಾತನಾಡುತ್ತಾ, ನಮಗೆ ಚದುರಂಗದಲ್ಲಿ ಅಷ್ಟೊಂದು ಜ್ಞಾನ ಇಲ್ಲ. ನಾವು ಪೆಪ್ಪಾ ಪಿಗ್‌ ಕಾರ್ಟೂನ್‌ ಹಾಗೂ ಯೂಟ್ಯೂಬ್‌  ಚಾನೆಲ್‌ಗಳನ್ನು ಪರಿಚಯಿಸಿದ್ದೆವು. ಆದರೆ ಅನೀಶ್‌ ಚೆಸ್‌ ವಿಡಿಯೋಗಳನ್ನು ನೋಡುವುದು ಗಮನಿಸಿ ತರಬೇತಿಗೆ ಕಳುಹಿಸಿದೆವು ಎನ್ನುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…

13 minutes ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

19 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

23 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

1 day ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

1 day ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

1 day ago