Advertisement
MIRROR FOCUS

ಮೂರು ವರ್ಷದ ಬಾಲಕ ಈಗ ಅತ್ಯಂತ ಕಿರಿಯ ಫಿಡೆ ರೇಟೆಡ್‌ ಚೆಸ್‌ ಆಟಗಾರ..!

Share

ಮೂರು ವರ್ಷ, ಎಂಟು ತಿಂಗಳ ಕೋಲ್ಕತ್ತಾದ ಅನೀಶ್ ಸರ್ಕಾರ್  ಇತಿಹಾಸದಲ್ಲಿ ಅತ್ಯಂತ ಕಿರಿಯ ಪಿಡೇ ರೇಟೆಡ್  ಚೆಸ್ ಆಟಗಾರ ಎಂದು ದಾಖಲಿಸಿಕೊಂಡಿದ್ದಾರೆ. ಇದೀಗ ಅನೀಶ್, 1555ನೇ ಫಿಡೆ ರೇಟಿಂಗ್ ಪಡೆದಿದ್ದಾರೆ. 5ನೇ ವಯಸ್ಸಿನ ತೇಜಸ್ ತಿವಾರಿ ಈ ಹಿಂದಿನ ಅತಿ ಕಿರಿಯ ರೇಟೆಡ್ ಆಟಗಾರ ಎನಿಸಿಕೊಂಡಿದ್ದರು.…..ಮುಂದೆ ಓದಿ….

ಜನವರಿ 26, 2021 ರಂದು ಜನಿಸಿದ ಅನೀಶ್ ಸರ್ಕಾರ್ ಅವರು ಕಳೆದ ತಿಂಗಳು ಪಶ್ಚಿಮ ಬಂಗಾಳದ 9 ವಯೋಮಿತಿ ಮುಕ್ತ ಚೆಸ್ ಟೂರ್ನಿಯಲ್ಲಿ ಆಡುವ ಮೂಲಕ ಸ್ಪರ್ಧಾತ್ಮಕ ಚೆಸ್ ಆಟಕ್ಕೆ ಪ್ರವೇಶ ಪಡೆದಿದ್ದರು. ಇಬ್ಬರು ರೇಟೆಡ್ ಆಟಗಾರರನ್ನು ಸೋಲಿಸುವ ಮೂಲಕ, ಅವರು 8 ರಲ್ಲಿ 5.5 ಅಂಕಗಳನ್ನು ಗಳಿಸಿ 24 ನೇ ಸ್ಥಾನ ಪಡೆದರು. ಪ್ರದರ್ಶನ ಪಂದ್ಯದಲ್ಲಿ, ಅವರು ಭಾರತದ ನಂ. 1 ಮತ್ತು ವಿಶ್ವದ ನಂ. 4 ಗ್ರ್ಯಾಂಡ್ ಮಾಸ್ಟರ್ ಅರ್ಜುನ್ ಎರಿಗೈಸ್ ವಿರುದ್ಧ ಆಡುವ ಅವಕಾಶವನ್ನು ಕೂಡಾ ಪಡೆದರು. ಒಂದು ವಾರದ ನಂತರ, ಅನೀಶ್ ಸರ್ಕಾರ್ ಅವರು ವೆಸ್ಟ್ ಬೆಂಗಾಲ್ ಸ್ಟೇಟ್ ಅಂಡರ್-13 ಓಪನ್‌ನಲ್ಲಿ ಸ್ಪರ್ಧಿಸಿದರು, ಈ ಪಂದ್ಯಾವಳಿಯಲ್ಲಿ ಅವರು ಐದು ರೇಟಿಂಗ್ ಆಟಗಾರರನ್ನು ಎದುರಿಸಿದರು. ಅಂತಿಮವಾಗಿ ಅವರಿಗೆ ಆರಂಭಿಕ ಫಿಡೇ ರೇಟಿಂಗ್ 1555 ಗಳಿಸಿತು. ಗುರುವಾರ ಈ ರೇಟಿಂಗ್‌ಗಳು ಅಪ್ಡೇಟ್‌ ಆಗಿದೆ.

ಅನೀಶ್‌ ಸರ್ಕಾರ ಅವರ ತಾಯಿ ರೇಷ್ಮಾ ಪಿಟಿಐ ಜೊತೆ ಮಾತನಾಡುತ್ತಾ, ನಮಗೆ ಚದುರಂಗದಲ್ಲಿ ಅಷ್ಟೊಂದು ಜ್ಞಾನ ಇಲ್ಲ. ನಾವು ಪೆಪ್ಪಾ ಪಿಗ್‌ ಕಾರ್ಟೂನ್‌ ಹಾಗೂ ಯೂಟ್ಯೂಬ್‌  ಚಾನೆಲ್‌ಗಳನ್ನು ಪರಿಚಯಿಸಿದ್ದೆವು. ಆದರೆ ಅನೀಶ್‌ ಚೆಸ್‌ ವಿಡಿಯೋಗಳನ್ನು ನೋಡುವುದು ಗಮನಿಸಿ ತರಬೇತಿಗೆ ಕಳುಹಿಸಿದೆವು ಎನ್ನುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

7 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

19 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 days ago