Advertisement
ಸುದ್ದಿಗಳು

ಪುಸ್ತಕ ಪರಿಚಯ | ಬಂದಿದೆ “ಅನ್ನದ ಮರ” | ಇದು ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಬುತ್ತಿ…! |

Share

ಹಲಸು ವಿಶ್ವವ್ಯಾಪಿಯಾಗಿ ಬೆಳೆಯುತ್ತಿದೆ. ಹಲಸು ಕೂಡಾ ಇಂದು ಕೃಷಿಕರಿಗೆ ಆದಾಯ ತರಬಲ್ಲ ಹಣ್ಣಾಗಿ ಪರಿವರ್ತನೆಯಾಗುತ್ತಿದೆ. ಆದರೆ ಪರಿಶ್ರಮ ಹಾಗೂ ಹೊಸ ಪ್ರಯತ್ನಗಳು ಬೇಕಾಗಿದೆ. ಇಂತಹ ಹೊಸ ಪ್ರಯತ್ನಗಳ ಹಾಗೂ ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಪುಸ್ತಕವೊಂದು ತಯಾರಾಗಿದೆ. ಅದು “ಅನ್ನದ ಮರ”

ಕೃಷಿ ಪತ್ರಕರ್ತ, ನಾಡಿನ ಹೆಸರಾಂತ ಕೃಷಿಪರ ಮಾಧ್ಯಮ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ಅವರು ಬರೆದಿರುವ “ಅನ್ನದ ಮರ”  ಹಲಸು ಈಗ ಜಗದಗಲ ಎಂಬ ಟ್ಯಾಗ್‌ ಲೈನ್‌ ಮೂಲಕ ಬಂದಿರುವ ಈ ಪುಸ್ತಕ ಕೃಷಿಕರಿಗೆ ಉಪಯುಕ್ತವಾಗಿದೆ. ಕೃಷಿಯಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಅರಿಯುವ ಮಂದಿಗೆ  ಹಲಸಿನ ಸಾಧ್ಯತೆ ಹಾಗೂ ಆವಿಷ್ಕಾರಗಳ ಬಗ್ಗೆ ತಿಳಿಯಬಹುದಾಗಿದೆ.

ಪುಸ್ತಕದ ಒಳಪುಟಗಳಲ್ಲಿ…… ಹಲಸಿಗೊಬ್ಬರೇ ರಾಯಭಾರಿ…. ದೇವರ ನಾಡಲ್ಲಿ ಹಲಸಿಗೆ ರಾಜಕಿರೀಟ…. ದೇಶದಲ್ಲೆ ಪ್ರಥಮ ಚಕ್ಕವಂಡಿ… ಅಸೀಸ್ ಯುವಕನನ್ನು ಸೆಳೆದ ಹಲಸು… ಹಲಸಿನ ಸಸ್ಯಮಾಂಸ…. ಆರಾಧನೆಗೆ ಹಲಸಿನ ಥಳಕು… ಚೇಳೂರು ಹಲಸು ಸಂತೆ…‌ಹಲಸು-ಹುಮ್ಮಸ್ಸು… ಉಪ್ಪುಸೊಳೆ ಉದ್ಯಮ… ಹಲಸಿನ ಬೀಜದ ಜಾಫಿ.. ಹಲಸು ಕೃಷಿಕರಾದ ವರ್ಮುಡಿ ಮತ್ತು ಗ್ಯಾಬ್ರಿಯಲ್ ಅವರ ಅನುಭವ.. ಹಲಸಿಗೆ ಕಣ್ಣ ಕಸಿ.. ದೇಶದಲ್ಲೇ ಮೊದಲು ಮಲ್ಯರ ಹಲಸಿನಂಗಡಿ… ಜಾಬ್ ವರ್ಕ್ ಹಲ್ವ ತಯಾರಿ… ಹಹ ಐಸ್ ಕ್ರೀಮ್.. ಹ ಹ ಸಾಟ್.. ಹಲಸಿನ ಬೀಜದ ಹುಡೀ….. ಹೀಗೆ ಅನ್ಯಾನ್ಯ ವೈವಿಧ್ಯಗಳು ಕಂಡಿವೆ.

ಪುಸ್ತಕ ಅಗತ್ಯವಾಗಿ ಖರೀದಿ ಮಾಡಬಹುದಾಗಿದೆ. ಆಸಕ್ತರು ನಾ ಕಾರಂತ ಪೆರಾಜೆ ಅವರನ್ನು 9448625794 ಸಂಖ್ಯೆಯನ್ನು ಸಂಪರ್ಕ ಮಾಡಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

6 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago