Advertisement
ಸುದ್ದಿಗಳು

ಪುಸ್ತಕ ಪರಿಚಯ | ಬಂದಿದೆ “ಅನ್ನದ ಮರ” | ಇದು ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಬುತ್ತಿ…! |

Share

ಹಲಸು ವಿಶ್ವವ್ಯಾಪಿಯಾಗಿ ಬೆಳೆಯುತ್ತಿದೆ. ಹಲಸು ಕೂಡಾ ಇಂದು ಕೃಷಿಕರಿಗೆ ಆದಾಯ ತರಬಲ್ಲ ಹಣ್ಣಾಗಿ ಪರಿವರ್ತನೆಯಾಗುತ್ತಿದೆ. ಆದರೆ ಪರಿಶ್ರಮ ಹಾಗೂ ಹೊಸ ಪ್ರಯತ್ನಗಳು ಬೇಕಾಗಿದೆ. ಇಂತಹ ಹೊಸ ಪ್ರಯತ್ನಗಳ ಹಾಗೂ ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಪುಸ್ತಕವೊಂದು ತಯಾರಾಗಿದೆ. ಅದು “ಅನ್ನದ ಮರ”

ಕೃಷಿ ಪತ್ರಕರ್ತ, ನಾಡಿನ ಹೆಸರಾಂತ ಕೃಷಿಪರ ಮಾಧ್ಯಮ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ಅವರು ಬರೆದಿರುವ “ಅನ್ನದ ಮರ”  ಹಲಸು ಈಗ ಜಗದಗಲ ಎಂಬ ಟ್ಯಾಗ್‌ ಲೈನ್‌ ಮೂಲಕ ಬಂದಿರುವ ಈ ಪುಸ್ತಕ ಕೃಷಿಕರಿಗೆ ಉಪಯುಕ್ತವಾಗಿದೆ. ಕೃಷಿಯಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಅರಿಯುವ ಮಂದಿಗೆ  ಹಲಸಿನ ಸಾಧ್ಯತೆ ಹಾಗೂ ಆವಿಷ್ಕಾರಗಳ ಬಗ್ಗೆ ತಿಳಿಯಬಹುದಾಗಿದೆ.

ಪುಸ್ತಕದ ಒಳಪುಟಗಳಲ್ಲಿ…… ಹಲಸಿಗೊಬ್ಬರೇ ರಾಯಭಾರಿ…. ದೇವರ ನಾಡಲ್ಲಿ ಹಲಸಿಗೆ ರಾಜಕಿರೀಟ…. ದೇಶದಲ್ಲೆ ಪ್ರಥಮ ಚಕ್ಕವಂಡಿ… ಅಸೀಸ್ ಯುವಕನನ್ನು ಸೆಳೆದ ಹಲಸು… ಹಲಸಿನ ಸಸ್ಯಮಾಂಸ…. ಆರಾಧನೆಗೆ ಹಲಸಿನ ಥಳಕು… ಚೇಳೂರು ಹಲಸು ಸಂತೆ…‌ಹಲಸು-ಹುಮ್ಮಸ್ಸು… ಉಪ್ಪುಸೊಳೆ ಉದ್ಯಮ… ಹಲಸಿನ ಬೀಜದ ಜಾಫಿ.. ಹಲಸು ಕೃಷಿಕರಾದ ವರ್ಮುಡಿ ಮತ್ತು ಗ್ಯಾಬ್ರಿಯಲ್ ಅವರ ಅನುಭವ.. ಹಲಸಿಗೆ ಕಣ್ಣ ಕಸಿ.. ದೇಶದಲ್ಲೇ ಮೊದಲು ಮಲ್ಯರ ಹಲಸಿನಂಗಡಿ… ಜಾಬ್ ವರ್ಕ್ ಹಲ್ವ ತಯಾರಿ… ಹಹ ಐಸ್ ಕ್ರೀಮ್.. ಹ ಹ ಸಾಟ್.. ಹಲಸಿನ ಬೀಜದ ಹುಡೀ….. ಹೀಗೆ ಅನ್ಯಾನ್ಯ ವೈವಿಧ್ಯಗಳು ಕಂಡಿವೆ.

ಪುಸ್ತಕ ಅಗತ್ಯವಾಗಿ ಖರೀದಿ ಮಾಡಬಹುದಾಗಿದೆ. ಆಸಕ್ತರು ನಾ ಕಾರಂತ ಪೆರಾಜೆ ಅವರನ್ನು 9448625794 ಸಂಖ್ಯೆಯನ್ನು ಸಂಪರ್ಕ ಮಾಡಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

3 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

10 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

11 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

20 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

21 hours ago