Advertisement
ಸುದ್ದಿಗಳು

ಪುಸ್ತಕ ಪರಿಚಯ | ಬಂದಿದೆ “ಅನ್ನದ ಮರ” | ಇದು ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಬುತ್ತಿ…! |

Share

ಹಲಸು ವಿಶ್ವವ್ಯಾಪಿಯಾಗಿ ಬೆಳೆಯುತ್ತಿದೆ. ಹಲಸು ಕೂಡಾ ಇಂದು ಕೃಷಿಕರಿಗೆ ಆದಾಯ ತರಬಲ್ಲ ಹಣ್ಣಾಗಿ ಪರಿವರ್ತನೆಯಾಗುತ್ತಿದೆ. ಆದರೆ ಪರಿಶ್ರಮ ಹಾಗೂ ಹೊಸ ಪ್ರಯತ್ನಗಳು ಬೇಕಾಗಿದೆ. ಇಂತಹ ಹೊಸ ಪ್ರಯತ್ನಗಳ ಹಾಗೂ ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಪುಸ್ತಕವೊಂದು ತಯಾರಾಗಿದೆ. ಅದು “ಅನ್ನದ ಮರ”

ಕೃಷಿ ಪತ್ರಕರ್ತ, ನಾಡಿನ ಹೆಸರಾಂತ ಕೃಷಿಪರ ಮಾಧ್ಯಮ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ಅವರು ಬರೆದಿರುವ “ಅನ್ನದ ಮರ”  ಹಲಸು ಈಗ ಜಗದಗಲ ಎಂಬ ಟ್ಯಾಗ್‌ ಲೈನ್‌ ಮೂಲಕ ಬಂದಿರುವ ಈ ಪುಸ್ತಕ ಕೃಷಿಕರಿಗೆ ಉಪಯುಕ್ತವಾಗಿದೆ. ಕೃಷಿಯಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಅರಿಯುವ ಮಂದಿಗೆ  ಹಲಸಿನ ಸಾಧ್ಯತೆ ಹಾಗೂ ಆವಿಷ್ಕಾರಗಳ ಬಗ್ಗೆ ತಿಳಿಯಬಹುದಾಗಿದೆ.

ಪುಸ್ತಕದ ಒಳಪುಟಗಳಲ್ಲಿ…… ಹಲಸಿಗೊಬ್ಬರೇ ರಾಯಭಾರಿ…. ದೇವರ ನಾಡಲ್ಲಿ ಹಲಸಿಗೆ ರಾಜಕಿರೀಟ…. ದೇಶದಲ್ಲೆ ಪ್ರಥಮ ಚಕ್ಕವಂಡಿ… ಅಸೀಸ್ ಯುವಕನನ್ನು ಸೆಳೆದ ಹಲಸು… ಹಲಸಿನ ಸಸ್ಯಮಾಂಸ…. ಆರಾಧನೆಗೆ ಹಲಸಿನ ಥಳಕು… ಚೇಳೂರು ಹಲಸು ಸಂತೆ…‌ಹಲಸು-ಹುಮ್ಮಸ್ಸು… ಉಪ್ಪುಸೊಳೆ ಉದ್ಯಮ… ಹಲಸಿನ ಬೀಜದ ಜಾಫಿ.. ಹಲಸು ಕೃಷಿಕರಾದ ವರ್ಮುಡಿ ಮತ್ತು ಗ್ಯಾಬ್ರಿಯಲ್ ಅವರ ಅನುಭವ.. ಹಲಸಿಗೆ ಕಣ್ಣ ಕಸಿ.. ದೇಶದಲ್ಲೇ ಮೊದಲು ಮಲ್ಯರ ಹಲಸಿನಂಗಡಿ… ಜಾಬ್ ವರ್ಕ್ ಹಲ್ವ ತಯಾರಿ… ಹಹ ಐಸ್ ಕ್ರೀಮ್.. ಹ ಹ ಸಾಟ್.. ಹಲಸಿನ ಬೀಜದ ಹುಡೀ….. ಹೀಗೆ ಅನ್ಯಾನ್ಯ ವೈವಿಧ್ಯಗಳು ಕಂಡಿವೆ.

ಪುಸ್ತಕ ಅಗತ್ಯವಾಗಿ ಖರೀದಿ ಮಾಡಬಹುದಾಗಿದೆ. ಆಸಕ್ತರು ನಾ ಕಾರಂತ ಪೆರಾಜೆ ಅವರನ್ನು 9448625794 ಸಂಖ್ಯೆಯನ್ನು ಸಂಪರ್ಕ ಮಾಡಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

1 hour ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

1 hour ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

19 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago