Advertisement
ಸುದ್ದಿಗಳು

ಪುಸ್ತಕ ಪರಿಚಯ | ಬಂದಿದೆ “ಅನ್ನದ ಮರ” | ಇದು ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಬುತ್ತಿ…! |

Share

ಹಲಸು ವಿಶ್ವವ್ಯಾಪಿಯಾಗಿ ಬೆಳೆಯುತ್ತಿದೆ. ಹಲಸು ಕೂಡಾ ಇಂದು ಕೃಷಿಕರಿಗೆ ಆದಾಯ ತರಬಲ್ಲ ಹಣ್ಣಾಗಿ ಪರಿವರ್ತನೆಯಾಗುತ್ತಿದೆ. ಆದರೆ ಪರಿಶ್ರಮ ಹಾಗೂ ಹೊಸ ಪ್ರಯತ್ನಗಳು ಬೇಕಾಗಿದೆ. ಇಂತಹ ಹೊಸ ಪ್ರಯತ್ನಗಳ ಹಾಗೂ ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಪುಸ್ತಕವೊಂದು ತಯಾರಾಗಿದೆ. ಅದು “ಅನ್ನದ ಮರ”

Advertisement
Advertisement

ಕೃಷಿ ಪತ್ರಕರ್ತ, ನಾಡಿನ ಹೆಸರಾಂತ ಕೃಷಿಪರ ಮಾಧ್ಯಮ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ಅವರು ಬರೆದಿರುವ “ಅನ್ನದ ಮರ”  ಹಲಸು ಈಗ ಜಗದಗಲ ಎಂಬ ಟ್ಯಾಗ್‌ ಲೈನ್‌ ಮೂಲಕ ಬಂದಿರುವ ಈ ಪುಸ್ತಕ ಕೃಷಿಕರಿಗೆ ಉಪಯುಕ್ತವಾಗಿದೆ. ಕೃಷಿಯಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಅರಿಯುವ ಮಂದಿಗೆ  ಹಲಸಿನ ಸಾಧ್ಯತೆ ಹಾಗೂ ಆವಿಷ್ಕಾರಗಳ ಬಗ್ಗೆ ತಿಳಿಯಬಹುದಾಗಿದೆ.

Advertisement

ಪುಸ್ತಕದ ಒಳಪುಟಗಳಲ್ಲಿ…… ಹಲಸಿಗೊಬ್ಬರೇ ರಾಯಭಾರಿ…. ದೇವರ ನಾಡಲ್ಲಿ ಹಲಸಿಗೆ ರಾಜಕಿರೀಟ…. ದೇಶದಲ್ಲೆ ಪ್ರಥಮ ಚಕ್ಕವಂಡಿ… ಅಸೀಸ್ ಯುವಕನನ್ನು ಸೆಳೆದ ಹಲಸು… ಹಲಸಿನ ಸಸ್ಯಮಾಂಸ…. ಆರಾಧನೆಗೆ ಹಲಸಿನ ಥಳಕು… ಚೇಳೂರು ಹಲಸು ಸಂತೆ…‌ಹಲಸು-ಹುಮ್ಮಸ್ಸು… ಉಪ್ಪುಸೊಳೆ ಉದ್ಯಮ… ಹಲಸಿನ ಬೀಜದ ಜಾಫಿ.. ಹಲಸು ಕೃಷಿಕರಾದ ವರ್ಮುಡಿ ಮತ್ತು ಗ್ಯಾಬ್ರಿಯಲ್ ಅವರ ಅನುಭವ.. ಹಲಸಿಗೆ ಕಣ್ಣ ಕಸಿ.. ದೇಶದಲ್ಲೇ ಮೊದಲು ಮಲ್ಯರ ಹಲಸಿನಂಗಡಿ… ಜಾಬ್ ವರ್ಕ್ ಹಲ್ವ ತಯಾರಿ… ಹಹ ಐಸ್ ಕ್ರೀಮ್.. ಹ ಹ ಸಾಟ್.. ಹಲಸಿನ ಬೀಜದ ಹುಡೀ….. ಹೀಗೆ ಅನ್ಯಾನ್ಯ ವೈವಿಧ್ಯಗಳು ಕಂಡಿವೆ.

Advertisement

ಪುಸ್ತಕ ಅಗತ್ಯವಾಗಿ ಖರೀದಿ ಮಾಡಬಹುದಾಗಿದೆ. ಆಸಕ್ತರು ನಾ ಕಾರಂತ ಪೆರಾಜೆ ಅವರನ್ನು 9448625794 ಸಂಖ್ಯೆಯನ್ನು ಸಂಪರ್ಕ ಮಾಡಬಹುದಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

5 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

15 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago