Advertisement
ಸುದ್ದಿಗಳು

ಪುಸ್ತಕ ಪರಿಚಯ | ಬಂದಿದೆ “ಅನ್ನದ ಮರ” | ಇದು ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಬುತ್ತಿ…! |

Share

ಹಲಸು ವಿಶ್ವವ್ಯಾಪಿಯಾಗಿ ಬೆಳೆಯುತ್ತಿದೆ. ಹಲಸು ಕೂಡಾ ಇಂದು ಕೃಷಿಕರಿಗೆ ಆದಾಯ ತರಬಲ್ಲ ಹಣ್ಣಾಗಿ ಪರಿವರ್ತನೆಯಾಗುತ್ತಿದೆ. ಆದರೆ ಪರಿಶ್ರಮ ಹಾಗೂ ಹೊಸ ಪ್ರಯತ್ನಗಳು ಬೇಕಾಗಿದೆ. ಇಂತಹ ಹೊಸ ಪ್ರಯತ್ನಗಳ ಹಾಗೂ ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಪುಸ್ತಕವೊಂದು ತಯಾರಾಗಿದೆ. ಅದು “ಅನ್ನದ ಮರ”

ಕೃಷಿ ಪತ್ರಕರ್ತ, ನಾಡಿನ ಹೆಸರಾಂತ ಕೃಷಿಪರ ಮಾಧ್ಯಮ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ಅವರು ಬರೆದಿರುವ “ಅನ್ನದ ಮರ”  ಹಲಸು ಈಗ ಜಗದಗಲ ಎಂಬ ಟ್ಯಾಗ್‌ ಲೈನ್‌ ಮೂಲಕ ಬಂದಿರುವ ಈ ಪುಸ್ತಕ ಕೃಷಿಕರಿಗೆ ಉಪಯುಕ್ತವಾಗಿದೆ. ಕೃಷಿಯಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಅರಿಯುವ ಮಂದಿಗೆ  ಹಲಸಿನ ಸಾಧ್ಯತೆ ಹಾಗೂ ಆವಿಷ್ಕಾರಗಳ ಬಗ್ಗೆ ತಿಳಿಯಬಹುದಾಗಿದೆ.

ಪುಸ್ತಕದ ಒಳಪುಟಗಳಲ್ಲಿ…… ಹಲಸಿಗೊಬ್ಬರೇ ರಾಯಭಾರಿ…. ದೇವರ ನಾಡಲ್ಲಿ ಹಲಸಿಗೆ ರಾಜಕಿರೀಟ…. ದೇಶದಲ್ಲೆ ಪ್ರಥಮ ಚಕ್ಕವಂಡಿ… ಅಸೀಸ್ ಯುವಕನನ್ನು ಸೆಳೆದ ಹಲಸು… ಹಲಸಿನ ಸಸ್ಯಮಾಂಸ…. ಆರಾಧನೆಗೆ ಹಲಸಿನ ಥಳಕು… ಚೇಳೂರು ಹಲಸು ಸಂತೆ…‌ಹಲಸು-ಹುಮ್ಮಸ್ಸು… ಉಪ್ಪುಸೊಳೆ ಉದ್ಯಮ… ಹಲಸಿನ ಬೀಜದ ಜಾಫಿ.. ಹಲಸು ಕೃಷಿಕರಾದ ವರ್ಮುಡಿ ಮತ್ತು ಗ್ಯಾಬ್ರಿಯಲ್ ಅವರ ಅನುಭವ.. ಹಲಸಿಗೆ ಕಣ್ಣ ಕಸಿ.. ದೇಶದಲ್ಲೇ ಮೊದಲು ಮಲ್ಯರ ಹಲಸಿನಂಗಡಿ… ಜಾಬ್ ವರ್ಕ್ ಹಲ್ವ ತಯಾರಿ… ಹಹ ಐಸ್ ಕ್ರೀಮ್.. ಹ ಹ ಸಾಟ್.. ಹಲಸಿನ ಬೀಜದ ಹುಡೀ….. ಹೀಗೆ ಅನ್ಯಾನ್ಯ ವೈವಿಧ್ಯಗಳು ಕಂಡಿವೆ.

ಪುಸ್ತಕ ಅಗತ್ಯವಾಗಿ ಖರೀದಿ ಮಾಡಬಹುದಾಗಿದೆ. ಆಸಕ್ತರು ನಾ ಕಾರಂತ ಪೆರಾಜೆ ಅವರನ್ನು 9448625794 ಸಂಖ್ಯೆಯನ್ನು ಸಂಪರ್ಕ ಮಾಡಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

2 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

2 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

18 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago