Advertisement
ಸುದ್ದಿಗಳು

ಪುಸ್ತಕ ಪರಿಚಯ | ಬಂದಿದೆ “ಅನ್ನದ ಮರ” | ಇದು ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಬುತ್ತಿ…! |

Share

ಹಲಸು ವಿಶ್ವವ್ಯಾಪಿಯಾಗಿ ಬೆಳೆಯುತ್ತಿದೆ. ಹಲಸು ಕೂಡಾ ಇಂದು ಕೃಷಿಕರಿಗೆ ಆದಾಯ ತರಬಲ್ಲ ಹಣ್ಣಾಗಿ ಪರಿವರ್ತನೆಯಾಗುತ್ತಿದೆ. ಆದರೆ ಪರಿಶ್ರಮ ಹಾಗೂ ಹೊಸ ಪ್ರಯತ್ನಗಳು ಬೇಕಾಗಿದೆ. ಇಂತಹ ಹೊಸ ಪ್ರಯತ್ನಗಳ ಹಾಗೂ ಹಲಸಿನ ಪಾಸಿಟಿವ್‌ ಬೆಳವಣಿಗೆಗಳ ಪುಸ್ತಕವೊಂದು ತಯಾರಾಗಿದೆ. ಅದು “ಅನ್ನದ ಮರ”

ಕೃಷಿ ಪತ್ರಕರ್ತ, ನಾಡಿನ ಹೆಸರಾಂತ ಕೃಷಿಪರ ಮಾಧ್ಯಮ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ಅವರು ಬರೆದಿರುವ “ಅನ್ನದ ಮರ”  ಹಲಸು ಈಗ ಜಗದಗಲ ಎಂಬ ಟ್ಯಾಗ್‌ ಲೈನ್‌ ಮೂಲಕ ಬಂದಿರುವ ಈ ಪುಸ್ತಕ ಕೃಷಿಕರಿಗೆ ಉಪಯುಕ್ತವಾಗಿದೆ. ಕೃಷಿಯಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಅರಿಯುವ ಮಂದಿಗೆ  ಹಲಸಿನ ಸಾಧ್ಯತೆ ಹಾಗೂ ಆವಿಷ್ಕಾರಗಳ ಬಗ್ಗೆ ತಿಳಿಯಬಹುದಾಗಿದೆ.

ಪುಸ್ತಕದ ಒಳಪುಟಗಳಲ್ಲಿ…… ಹಲಸಿಗೊಬ್ಬರೇ ರಾಯಭಾರಿ…. ದೇವರ ನಾಡಲ್ಲಿ ಹಲಸಿಗೆ ರಾಜಕಿರೀಟ…. ದೇಶದಲ್ಲೆ ಪ್ರಥಮ ಚಕ್ಕವಂಡಿ… ಅಸೀಸ್ ಯುವಕನನ್ನು ಸೆಳೆದ ಹಲಸು… ಹಲಸಿನ ಸಸ್ಯಮಾಂಸ…. ಆರಾಧನೆಗೆ ಹಲಸಿನ ಥಳಕು… ಚೇಳೂರು ಹಲಸು ಸಂತೆ…‌ಹಲಸು-ಹುಮ್ಮಸ್ಸು… ಉಪ್ಪುಸೊಳೆ ಉದ್ಯಮ… ಹಲಸಿನ ಬೀಜದ ಜಾಫಿ.. ಹಲಸು ಕೃಷಿಕರಾದ ವರ್ಮುಡಿ ಮತ್ತು ಗ್ಯಾಬ್ರಿಯಲ್ ಅವರ ಅನುಭವ.. ಹಲಸಿಗೆ ಕಣ್ಣ ಕಸಿ.. ದೇಶದಲ್ಲೇ ಮೊದಲು ಮಲ್ಯರ ಹಲಸಿನಂಗಡಿ… ಜಾಬ್ ವರ್ಕ್ ಹಲ್ವ ತಯಾರಿ… ಹಹ ಐಸ್ ಕ್ರೀಮ್.. ಹ ಹ ಸಾಟ್.. ಹಲಸಿನ ಬೀಜದ ಹುಡೀ….. ಹೀಗೆ ಅನ್ಯಾನ್ಯ ವೈವಿಧ್ಯಗಳು ಕಂಡಿವೆ.

ಪುಸ್ತಕ ಅಗತ್ಯವಾಗಿ ಖರೀದಿ ಮಾಡಬಹುದಾಗಿದೆ. ಆಸಕ್ತರು ನಾ ಕಾರಂತ ಪೆರಾಜೆ ಅವರನ್ನು 9448625794 ಸಂಖ್ಯೆಯನ್ನು ಸಂಪರ್ಕ ಮಾಡಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

3 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

4 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

10 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

16 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago