ಮುಂದುವರಿದ ಭಾರೀ ಮಳೆ | ಮತ್ತೆ ಶಿರಾಡಿ ಘಾಟಿಯಲ್ಲಿ ಕುಸಿತ | ಕೆಸರಿನಲ್ಲಿ ಬಾಕಿಯಾದ ಲಾರಿ | ರಸ್ತೆ ಸಂಚಾರ ಬಂದ್‌ |

July 31, 2024
7:25 PM
ಶಿರಾಡಿಘಾಟ್​ನ ದೊಡ್ಡತಪ್ಲು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತಗೊಂಡಿದೆ. ಎರಡು ಕಂಟೈನರ್‌ ಲಾರಿಗಳು ಮಣ್ಣಿನಲ್ಲಿ ಸಿಲುಕಿಕೊಂಡಿದೆ.

ಮಂಗಳೂರು-ಬೆಂಗಳೂರು ರಸ್ತೆಯ ಶಿರಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಲಾರಿ ಮಣ್ಣಿನಲ್ಲಿ ಹೂತು ಹೋಗಿದೆ.ವಾಹನ ಸಂಚಾರ ಸ್ಥಗಿತಗೊಂಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್​ನ ದೊಡ್ಡತಪ್ಲು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತಗೊಂಡಿದೆ. ಎರಡು ಕಂಟೈನರ್‌ ಲಾರಿಗಳು ಮಣ್ಣಿನಲ್ಲಿ ಸಿಲುಕಿಕೊಂಡಿದ್ದು ವಾಹನ ಸಂಚಾರಕ್ಕೆ ತಡೆಯಾಗಿದೆ. ನಿನ್ನೆ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದು ಸಂಚಾರ ಸ್ಥಗಿತವಾಗಿತ್ತು.……….ಮುಂದೆ ಓದಿ……..

Advertisement

Another landslide has occurred at Shiradi Ghat on the Mangalore-Bangalore road. A lorry is trapped in the mud, causing a halt in vehicular traffic. A hill collapsed on the highway near Doddapalu in Shiradi Ghat, Sakaleshpur taluk, Hassan district. Two container lorries are stuck in the mud, obstructing traffic. Yesterday, a large hill collapsed, leading to a halt in traffic.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ
April 1, 2025
9:38 PM
by: The Rural Mirror ಸುದ್ದಿಜಾಲ
ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ
April 1, 2025
9:28 PM
by: The Rural Mirror ಸುದ್ದಿಜಾಲ
ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |
April 1, 2025
8:46 PM
by: The Rural Mirror ಸುದ್ದಿಜಾಲ
15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ
April 1, 2025
8:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group