ಮಂಗಳೂರು-ಬೆಂಗಳೂರು ರಸ್ತೆಯ ಶಿರಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಲಾರಿ ಮಣ್ಣಿನಲ್ಲಿ ಹೂತು ಹೋಗಿದೆ.ವಾಹನ ಸಂಚಾರ ಸ್ಥಗಿತಗೊಂಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ನ ದೊಡ್ಡತಪ್ಲು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತಗೊಂಡಿದೆ. ಎರಡು ಕಂಟೈನರ್ ಲಾರಿಗಳು ಮಣ್ಣಿನಲ್ಲಿ ಸಿಲುಕಿಕೊಂಡಿದ್ದು ವಾಹನ ಸಂಚಾರಕ್ಕೆ ತಡೆಯಾಗಿದೆ. ನಿನ್ನೆ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದು ಸಂಚಾರ ಸ್ಥಗಿತವಾಗಿತ್ತು.……….ಮುಂದೆ ಓದಿ……..
Another landslide has occurred at Shiradi Ghat on the Mangalore-Bangalore road. A lorry is trapped in the mud, causing a halt in vehicular traffic. A hill collapsed on the highway near Doddapalu in Shiradi Ghat, Sakaleshpur taluk, Hassan district. Two container lorries are stuck in the mud, obstructing traffic. Yesterday, a large hill collapsed, leading to a halt in traffic.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…