ಸೆಪ್ಟೆಂಬರ್ 24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡುಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ,
ಸೆಪ್ಟೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ,
ಸೆಪ್ಟೆಂಬರ್ 30 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ಠಾಣೆ, 2ನೇ ಮಹಡಿ, ಮೂಡಾ ಬಿಲ್ಡಿಂಗ್, ಉರ್ವಾಸ್ಟೋರ್ ,ದಕ್ಷಿಣಕನ್ನಡಜಿಲ್ಲೆ, ಮಂಗಳೂರು-575006,
ದೂರವಾಣಿ ಸಂಖ್ಯೆ: 0824-2483000 ಸಂಪರ್ಕಿಸುವಂತೆ ದ.ಕ. ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ ಅವರ ಪ್ರಕಟಣೆ ತಿಳಿಸಿದೆ.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…