ಸೆಪ್ಟೆಂಬರ್ 24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡುಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ,
ಸೆಪ್ಟೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ,
ಸೆಪ್ಟೆಂಬರ್ 30 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ಠಾಣೆ, 2ನೇ ಮಹಡಿ, ಮೂಡಾ ಬಿಲ್ಡಿಂಗ್, ಉರ್ವಾಸ್ಟೋರ್ ,ದಕ್ಷಿಣಕನ್ನಡಜಿಲ್ಲೆ, ಮಂಗಳೂರು-575006,
ದೂರವಾಣಿ ಸಂಖ್ಯೆ: 0824-2483000 ಸಂಪರ್ಕಿಸುವಂತೆ ದ.ಕ. ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ ಅವರ ಪ್ರಕಟಣೆ ತಿಳಿಸಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…