ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ನಾಡಿನ ಸಮಾಚಾರ ಸೇವಾ ಸಂಘ ಇವರು ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ನ್ನು ಪ್ರದಾನ ಮಾಡಲಾಯಿತು.
ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಕೊಡಮಾಡಿದ ಈ ಪ್ರಶಸ್ತಿಯನ್ನು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆದ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಹುಕ್ಕೇರಿಯ ಚರಂತೇಶ್ವರ ಮಠದ ಶ್ರೀ ಶರಣ ಬಸವ ದೇವರು ಪ್ರದಾನ ಮಾಡಿದರು.
ಸಾಹಿತಿ, ಕವಿ ಶರಜೂ ಕಾಟ್ಕರ್ , ಸಾವಿತ್ರಿಬಾಯಿ ಪುಲೆ ಚಲನಚಿತ್ರ ನಿರ್ಮಾಪಕ ಬಸವರಾಜ್ ಭೂತಾಳಿ, ನಾಡಿನ ಸಮಾಚಾರ ಸೇವಾ ಸಂಘದ ಅಧ್ಯಕ್ಷ ಬಸವರಾಜ್ ವಾಯ್ ಉಪ್ಪಾರಹಟ್ಟಿ ಮೊದಲಾದ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…