ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ನಾಡಿನ ಸಮಾಚಾರ ಸೇವಾ ಸಂಘ ಇವರು ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ನ್ನು ಪ್ರದಾನ ಮಾಡಲಾಯಿತು.
ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಕೊಡಮಾಡಿದ ಈ ಪ್ರಶಸ್ತಿಯನ್ನು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆದ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಹುಕ್ಕೇರಿಯ ಚರಂತೇಶ್ವರ ಮಠದ ಶ್ರೀ ಶರಣ ಬಸವ ದೇವರು ಪ್ರದಾನ ಮಾಡಿದರು.
ಸಾಹಿತಿ, ಕವಿ ಶರಜೂ ಕಾಟ್ಕರ್ , ಸಾವಿತ್ರಿಬಾಯಿ ಪುಲೆ ಚಲನಚಿತ್ರ ನಿರ್ಮಾಪಕ ಬಸವರಾಜ್ ಭೂತಾಳಿ, ನಾಡಿನ ಸಮಾಚಾರ ಸೇವಾ ಸಂಘದ ಅಧ್ಯಕ್ಷ ಬಸವರಾಜ್ ವಾಯ್ ಉಪ್ಪಾರಹಟ್ಟಿ ಮೊದಲಾದ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…