Advertisement
ಸುದ್ದಿಗಳು

ಡಾ.ಅನುರಾಧಾ ಕುರುಂಜಿಯವರಿಗೆ ಎನ್ಎಸ್ಎಸ್ ಸೇವಾ ಸಂಗಮದಿಂದ ಸನ್ಮಾನ

Share

ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ ಪಡೆದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್. ಎಸ್. ಸೇವಾ ಸಂಗಮದ ವತಿಯಿಂದ ಸನ್ಮಾನಿಸಲಾಯಿತು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾವು ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಸನ್ಮಾನ ನೆರವೇರಿಸಿದರು. ಕೆವಿಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕೆವಿಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಎನ್. ಆರ್. ಗಣೇಶ್, ನಿವೃತ್ತ ಕಚೇರಿ ಅಧೀಕ್ಷಕ ರಾಮಚಂದ್ರಗೌಡ ಪಲ್ಲತಡ್ಕ, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಹೀಮಾನ್, ಶಾಲೆಯ ಎಸ್ .ಡಿ. ಎಂ ಸಿ ಯ ಅಧ್ಯಕ್ಷ ಯತಿನ್ ಪೂಜಾರಿ ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ , ಎನ್ ಎನ್ಎಸ್ ಸೇವಾ ಸಂಗಮದ ಅಧ್ಯಕ್ಷ ರಕ್ಷಿತ್ ಬೊಳ್ಳೂರು, ಪ್ರಧಾನ ಕಾರ್ಯದರ್ಶಿ ವಿಶ್ವ ಕಿರಣ, ಸಂಘಟನಾ ಕಾರ್ಯದರ್ಶಿ ಸುಜಿತ್ ಎಂ ಎಸ್ ಊರವರು, ಎನ್ ಎಸ್ ಎಸ್ ಹಾಗೂ ಸೇವಾ ಸಂಗಮದ ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

45 minutes ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

3 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

8 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

8 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

17 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

17 hours ago