ಕವನ | ಮನದ ಮಿಡಿತ

October 9, 2021
8:48 AM

ರೆಯಬೇಕೆನ್ನಿಸುವುದು,
ಸೂರ್ಯಕಿರಣಗಳು ಭುವಿಯ ಸ್ಪರ್ಶಿಸಿದಾಗ
ಚಂದ್ರನ ಬೆಳದಿಂಗಳಲ್ಲಿ ನಕ್ಷತ್ರಗಳ ಎಣಿಸುವಾಗ
ಬರೆದರೆ ಓದುವರಾರು…?

Advertisement
Advertisement
Advertisement
Advertisement

ನಾನೇನು ಖ್ಯಾತನಾಮನಲ್ಲ, ಕವಿತೆ ಗೀಚಿ ಗೊತ್ತಿಲ್ಲ.
ಬರೆಯಬೇಕೆನ್ನಿಸುವುದು,
ಮಳೆಯಲ್ಲಿ ಮೈ ಮರೆತು ನರ್ತಿಸುವ ನವಿಲಂತೆ
ಒಮ್ಮೊಮ್ಮೆ ನಾನು ಮೈಮರೆತು ಗೀಚುತ್ತೇನೆ
ಓದುವರರಾದರೂ ಸಿಗಬಹುದೆಂಬ ಹಂಬಲದಲ್ಲಿ
ಓದಿ ಮೆಚ್ಚುವರೆಂಬ ಹುಚ್ಚು ನಂಬಿಕೆಯಲ್ಲಿ

Advertisement

ಬರೆಯಬೇಕೆನ್ನಿಸುವುದು,
ಕುಳಿತಲ್ಲಿ , ನಿಂತಲ್ಲಿ ಶಬ್ದಗಳ ಹುಡುಕಾಟ
ಪೆನ್ನು ಹಿಡಿದರೆ ,ಮನದ ಭಾವಗಳ ತಾಕಲಾಟ
ಮನದ ಭಾವಗಳಿಗೆ ದೊರಕದಿದ್ದರೆ ಪ್ರತಿರೂಪ
ಮತ್ತದೇ ನಿರರ್ಥಕ ಭಾವ…..

ಕಠಿಣ ಕಾರ್ಯವೇನಲ್ಲ, ಈ ಬರವಣಿಗೆ
ಸುತ್ತಣದ ವಿಷಯಗಳಿಗೆ ಮನ ಮಿಡಿದಾಗ
ಅಗೋಚರ ಶಕ್ತಿಯೊಂದು ದಾರಿ ತೋರುವುದು
ಕವನಗಳ ಗೀಚಲು ಕವಿ ನಾನಾಗದಿದ್ದರೂ
ಗೀಚಿದ್ದು ಕವಿತೆಯಾದರೆ ಕವಿಯೇ ನಾನಾದೆನಲ್ಲಾ…

Advertisement

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?
February 24, 2025
9:25 PM
by: ರಮೇಶ್‌ ದೇಲಂಪಾಡಿ
ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು
February 20, 2025
7:14 AM
by: ಡಾ.ಚಂದ್ರಶೇಖರ ದಾಮ್ಲೆ
ಸೀತೆ ಪುನೀತೆ | ಅಪೂರ್ಣ ರಾಮಾಯಣ
February 12, 2025
9:44 PM
by: ಡಾ.ಚಂದ್ರಶೇಖರ ದಾಮ್ಲೆ
ದೆಹಲಿ ಚುನಾವಣೆ “ರಾಜಕೀಯ ಅಹಂಕಾರ”ಕ್ಕೆ ಉತ್ತರ | ರಚನಾತ್ಮಕ ವಿಪಕ್ಷವಾಗಿ ಕೆಲಸ ಮಾಡಬಹುದೇ ಎಎಪಿ..?
February 8, 2025
9:29 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror