Advertisement
ಅಂಕಣ

ಕವನ | ಮನದ ಮಿಡಿತ

Share

ರೆಯಬೇಕೆನ್ನಿಸುವುದು,
ಸೂರ್ಯಕಿರಣಗಳು ಭುವಿಯ ಸ್ಪರ್ಶಿಸಿದಾಗ
ಚಂದ್ರನ ಬೆಳದಿಂಗಳಲ್ಲಿ ನಕ್ಷತ್ರಗಳ ಎಣಿಸುವಾಗ
ಬರೆದರೆ ಓದುವರಾರು…?

Advertisement
Advertisement

ನಾನೇನು ಖ್ಯಾತನಾಮನಲ್ಲ, ಕವಿತೆ ಗೀಚಿ ಗೊತ್ತಿಲ್ಲ.
ಬರೆಯಬೇಕೆನ್ನಿಸುವುದು,
ಮಳೆಯಲ್ಲಿ ಮೈ ಮರೆತು ನರ್ತಿಸುವ ನವಿಲಂತೆ
ಒಮ್ಮೊಮ್ಮೆ ನಾನು ಮೈಮರೆತು ಗೀಚುತ್ತೇನೆ
ಓದುವರರಾದರೂ ಸಿಗಬಹುದೆಂಬ ಹಂಬಲದಲ್ಲಿ
ಓದಿ ಮೆಚ್ಚುವರೆಂಬ ಹುಚ್ಚು ನಂಬಿಕೆಯಲ್ಲಿ

Advertisement

ಬರೆಯಬೇಕೆನ್ನಿಸುವುದು,
ಕುಳಿತಲ್ಲಿ , ನಿಂತಲ್ಲಿ ಶಬ್ದಗಳ ಹುಡುಕಾಟ
ಪೆನ್ನು ಹಿಡಿದರೆ ,ಮನದ ಭಾವಗಳ ತಾಕಲಾಟ
ಮನದ ಭಾವಗಳಿಗೆ ದೊರಕದಿದ್ದರೆ ಪ್ರತಿರೂಪ
ಮತ್ತದೇ ನಿರರ್ಥಕ ಭಾವ…..

ಕಠಿಣ ಕಾರ್ಯವೇನಲ್ಲ, ಈ ಬರವಣಿಗೆ
ಸುತ್ತಣದ ವಿಷಯಗಳಿಗೆ ಮನ ಮಿಡಿದಾಗ
ಅಗೋಚರ ಶಕ್ತಿಯೊಂದು ದಾರಿ ತೋರುವುದು
ಕವನಗಳ ಗೀಚಲು ಕವಿ ನಾನಾಗದಿದ್ದರೂ
ಗೀಚಿದ್ದು ಕವಿತೆಯಾದರೆ ಕವಿಯೇ ನಾನಾದೆನಲ್ಲಾ…

Advertisement

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ : ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ : ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ

ಮುಖ್ಯವಾಗಿ ಯಾವುದೇ ಸಮಾರಂಭ(Function) ಪ್ರಾರಂಭವಾಗುವ ಮುಂಚೆ, ಆ ಸ್ಥಳ ಎಷ್ಟು ಸ್ವಚ್ಛತೆಯಿಂದ(Clean) ಕೂಡಿತ್ತೋ,…

32 mins ago

ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ…….ಸಾಧ್ಯವಾದರೆ ಇದನ್ನು ಮಕ್ಕಳಿಗೆ ಓದಿ ಹೇಳಿ ಅಥವಾ ಓದಲು ಹೇಳಿ

ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…

52 mins ago

ಬಹಳ ದಿನಗಳ ನಂತರ ಗ್ರಾಹಕರಿಗೆ ಸಿಹಿ ಸುದ್ದಿ : ಚಿನ್ನದ ದರದಲ್ಲಿ ಭಾರಿ ಇಳಿಕೆ : ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ!

ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ…

1 hour ago

Karnataka Weather | 01-05-2024 | ಮುಂದುವರಿದ ಅಧಿಕ ತಾಪಮಾನ | ಮಲೆನಾಡು ತಪ್ಪಲು ಭಾಗದಲ್ಲಿ ಅನಿರೀಕ್ಷಿತ ಮಳೆ ಸಾಧ್ಯತೆ |

ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…

4 hours ago

ಕ್ಯಾಂಪ್ಕೋದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕ|

ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೇಮಕಗೊಂಡಿದ್ದಾರೆ.

7 hours ago