Advertisement
ಅನುಕ್ರಮ

ಕವನ | ಮನದ ಮಿಡಿತ

Share

ರೆಯಬೇಕೆನ್ನಿಸುವುದು,
ಸೂರ್ಯಕಿರಣಗಳು ಭುವಿಯ ಸ್ಪರ್ಶಿಸಿದಾಗ
ಚಂದ್ರನ ಬೆಳದಿಂಗಳಲ್ಲಿ ನಕ್ಷತ್ರಗಳ ಎಣಿಸುವಾಗ
ಬರೆದರೆ ಓದುವರಾರು…?

ನಾನೇನು ಖ್ಯಾತನಾಮನಲ್ಲ, ಕವಿತೆ ಗೀಚಿ ಗೊತ್ತಿಲ್ಲ.
ಬರೆಯಬೇಕೆನ್ನಿಸುವುದು,
ಮಳೆಯಲ್ಲಿ ಮೈ ಮರೆತು ನರ್ತಿಸುವ ನವಿಲಂತೆ
ಒಮ್ಮೊಮ್ಮೆ ನಾನು ಮೈಮರೆತು ಗೀಚುತ್ತೇನೆ
ಓದುವರರಾದರೂ ಸಿಗಬಹುದೆಂಬ ಹಂಬಲದಲ್ಲಿ
ಓದಿ ಮೆಚ್ಚುವರೆಂಬ ಹುಚ್ಚು ನಂಬಿಕೆಯಲ್ಲಿ

ಬರೆಯಬೇಕೆನ್ನಿಸುವುದು,
ಕುಳಿತಲ್ಲಿ , ನಿಂತಲ್ಲಿ ಶಬ್ದಗಳ ಹುಡುಕಾಟ
ಪೆನ್ನು ಹಿಡಿದರೆ ,ಮನದ ಭಾವಗಳ ತಾಕಲಾಟ
ಮನದ ಭಾವಗಳಿಗೆ ದೊರಕದಿದ್ದರೆ ಪ್ರತಿರೂಪ
ಮತ್ತದೇ ನಿರರ್ಥಕ ಭಾವ…..

ಕಠಿಣ ಕಾರ್ಯವೇನಲ್ಲ, ಈ ಬರವಣಿಗೆ
ಸುತ್ತಣದ ವಿಷಯಗಳಿಗೆ ಮನ ಮಿಡಿದಾಗ
ಅಗೋಚರ ಶಕ್ತಿಯೊಂದು ದಾರಿ ತೋರುವುದು
ಕವನಗಳ ಗೀಚಲು ಕವಿ ನಾನಾಗದಿದ್ದರೂ
ಗೀಚಿದ್ದು ಕವಿತೆಯಾದರೆ ಕವಿಯೇ ನಾನಾದೆನಲ್ಲಾ…

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

10 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

10 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago