ಅಭಯಾರಣ್ಯದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧಕ್ಕೆ ಮನವಿ

April 4, 2025
7:22 AM

ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಮನವಿ ಮಾಡಿದರು. ವಿಷಯ ಪ್ರಸ್ತಾಪಿಸಿದ ಅವರು, ಅರಣ್ಯ ಸಂರಕ್ಷಿಸುವ ಹೆಸರಿನಲ್ಲಿ ಕರ್ನಾಟಕ ಮತ್ತು ತೆಲಂಗಾಣ ಸರ್ಕಾರಗಳು , ಅರಣ್ಯ, ಜಮೀನನ್ನು ಇತರ ಉದ್ದೇಶಗಳಿಗೆ ನೀಡಿ ಲಾಭ ಮಾಡಿಕೊಳ್ಳಲು ಹೊರಟಿವೆ. ಹೈದರಾಬಾದ್ ನಲ್ಲಿ 400 ಎಕರೆ ಅರಣ್ಯ ಜಮೀನನ್ನು ರಾತ್ರೋರಾತ್ರಿ ನೆಲಸಮ ಮಾಡಿ , ರಿಯಲ್‌ ಎಸ್ಟೇಟ್‌ ಮಾಫಿಯಾಗೆ ಅನುಕೂಲ ಮಾಡಿಕೊಡಲು , ಈ ಪ್ರದೇಶದಲ್ಲಿ ಐಟಿ ಪಾರ್ಕ್‌‌ಗೆ ಅನುಮತಿ ನೀಡಲಾಗಿದೆ. ಕರ್ನಾಟಕದಲ್ಲೂ ಇದೇ ರೀತಿ ಪರಿಸರ ಹಾಳುಮಾಡುವ ಪ್ರಯತ್ನ ನಡೆದಿದೆ. ಸದ್ಯ ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುಮತಿ ನೀಡಲು ಉದ್ದೇಶಿಸಲಾಗಿದೆ. ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡಬಾರದು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?
June 10, 2026
10:30 PM
by: ಮಹೇಶ್ ಪುಚ್ಚಪ್ಪಾಡಿ
ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!
June 10, 2026
9:08 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ
June 10, 2026
8:37 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ
June 10, 2026
2:56 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror