ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಮನವಿ ಮಾಡಿದರು. ವಿಷಯ ಪ್ರಸ್ತಾಪಿಸಿದ ಅವರು, ಅರಣ್ಯ ಸಂರಕ್ಷಿಸುವ ಹೆಸರಿನಲ್ಲಿ ಕರ್ನಾಟಕ ಮತ್ತು ತೆಲಂಗಾಣ ಸರ್ಕಾರಗಳು , ಅರಣ್ಯ, ಜಮೀನನ್ನು ಇತರ ಉದ್ದೇಶಗಳಿಗೆ ನೀಡಿ ಲಾಭ ಮಾಡಿಕೊಳ್ಳಲು ಹೊರಟಿವೆ. ಹೈದರಾಬಾದ್ ನಲ್ಲಿ 400 ಎಕರೆ ಅರಣ್ಯ ಜಮೀನನ್ನು ರಾತ್ರೋರಾತ್ರಿ ನೆಲಸಮ ಮಾಡಿ , ರಿಯಲ್ ಎಸ್ಟೇಟ್ ಮಾಫಿಯಾಗೆ ಅನುಕೂಲ ಮಾಡಿಕೊಡಲು , ಈ ಪ್ರದೇಶದಲ್ಲಿ ಐಟಿ ಪಾರ್ಕ್ಗೆ ಅನುಮತಿ ನೀಡಲಾಗಿದೆ. ಕರ್ನಾಟಕದಲ್ಲೂ ಇದೇ ರೀತಿ ಪರಿಸರ ಹಾಳುಮಾಡುವ ಪ್ರಯತ್ನ ನಡೆದಿದೆ. ಸದ್ಯ ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುಮತಿ ನೀಡಲು ಉದ್ದೇಶಿಸಲಾಗಿದೆ. ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡಬಾರದು ಎಂದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…