ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ನೀರು ಹರಿಸಲು ಮನವಿ

March 22, 2025
2:29 PM

ಬಳ್ಳಾರಿ ಜಿಲ್ಲೆಯ ಕಂಪ್ಲಿ, ಕುರುಗೋಡು, ಸಿರುಗುಪ್ಪ ಮತ್ತು ಬಳ್ಳಾರಿ ಗ್ರಾಮೀಣ ಭಾಗದಲ್ಲಿ ಬೆಳೆದು ನಿಂತಿರುವ ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ಏಪ್ರಿಲ್ 10 ರವರೆಗೆ ನೀರು ಹರಿಸಬೇಕೆಂದು ರೈತ ಸಂಘ ಒತ್ತಾಯಿಸಿದೆ. ಈ ಸಂಬಂಧ ತುಂಗಭದ್ರ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮ ಗೌಡ ಸರ್ಕಾರಕ್ಕೆ, ಶಾಸಕರಿಗೆ, ಸಚಿವರಿಗೆ ಪತ್ರ ಬರೆದು ರೈತರು ಕಷ್ಟಪಟ್ಟು ಬೆಳೆದಿರುವ ಬೆಳೆ ಉಳಿಸಿಕೊಳ್ಳಲು ಏಪ್ರಿಲ್ 10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2025 | ಇಂದು ಹಲವು ಕಡೆ ಮಳೆ ಸಾಧ್ಯತೆ |
March 24, 2025
12:18 PM
by: ಸಾಯಿಶೇಖರ್ ಕರಿಕಳ
ಅಡಿಕೆ ತಳಿ ಮತ್ತು ಅಡಿಕೆ ಬೆಳೆಯಲ್ಲಿ ಉತ್ತಮ ಬೇಸಾಯ ಕ್ರಮ | ತರಬೇತಿ ಕಾರ್ಯಕ್ರಮ
March 24, 2025
7:32 AM
by: ದ ರೂರಲ್ ಮಿರರ್.ಕಾಂ
ಸಾಗರ ತಾಲೂಕಿನ ನೀಚಡಿಯಲ್ಲೊಂದು ವಿಶಿಷ್ಟ “ಕೆರೆ ಹಬ್ಬ”
March 24, 2025
7:25 AM
by: ಪ್ರಬಂಧ ಅಂಬುತೀರ್ಥ
ಗಜಕೇಸರಿ ಯೋಗ ಎಂದರೇನು..? ಯಾವ ರಾಶಿಗಳಿಗೆ ಲಾಭ..?
March 24, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...