Advertisement
MIRROR FOCUS

ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ನೀರು ಹರಿಸಲು ಮನವಿ

Share

ಬಳ್ಳಾರಿ ಜಿಲ್ಲೆಯ ಕಂಪ್ಲಿ, ಕುರುಗೋಡು, ಸಿರುಗುಪ್ಪ ಮತ್ತು ಬಳ್ಳಾರಿ ಗ್ರಾಮೀಣ ಭಾಗದಲ್ಲಿ ಬೆಳೆದು ನಿಂತಿರುವ ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ಏಪ್ರಿಲ್ 10 ರವರೆಗೆ ನೀರು ಹರಿಸಬೇಕೆಂದು ರೈತ ಸಂಘ ಒತ್ತಾಯಿಸಿದೆ. ಈ ಸಂಬಂಧ ತುಂಗಭದ್ರ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮ ಗೌಡ ಸರ್ಕಾರಕ್ಕೆ, ಶಾಸಕರಿಗೆ, ಸಚಿವರಿಗೆ ಪತ್ರ ಬರೆದು ರೈತರು ಕಷ್ಟಪಟ್ಟು ಬೆಳೆದಿರುವ ಬೆಳೆ ಉಳಿಸಿಕೊಳ್ಳಲು ಏಪ್ರಿಲ್ 10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

16 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

3 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

3 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago