ಬಳ್ಳಾರಿ ಜಿಲ್ಲೆಯ ಕಂಪ್ಲಿ, ಕುರುಗೋಡು, ಸಿರುಗುಪ್ಪ ಮತ್ತು ಬಳ್ಳಾರಿ ಗ್ರಾಮೀಣ ಭಾಗದಲ್ಲಿ ಬೆಳೆದು ನಿಂತಿರುವ ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ಏಪ್ರಿಲ್ 10 ರವರೆಗೆ ನೀರು ಹರಿಸಬೇಕೆಂದು ರೈತ ಸಂಘ ಒತ್ತಾಯಿಸಿದೆ. ಈ ಸಂಬಂಧ ತುಂಗಭದ್ರ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮ ಗೌಡ ಸರ್ಕಾರಕ್ಕೆ, ಶಾಸಕರಿಗೆ, ಸಚಿವರಿಗೆ ಪತ್ರ ಬರೆದು ರೈತರು ಕಷ್ಟಪಟ್ಟು ಬೆಳೆದಿರುವ ಬೆಳೆ ಉಳಿಸಿಕೊಳ್ಳಲು ಏಪ್ರಿಲ್ 10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…