ಬಳ್ಳಾರಿ ಜಿಲ್ಲೆಯ ಕಂಪ್ಲಿ, ಕುರುಗೋಡು, ಸಿರುಗುಪ್ಪ ಮತ್ತು ಬಳ್ಳಾರಿ ಗ್ರಾಮೀಣ ಭಾಗದಲ್ಲಿ ಬೆಳೆದು ನಿಂತಿರುವ ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ಏಪ್ರಿಲ್ 10 ರವರೆಗೆ ನೀರು ಹರಿಸಬೇಕೆಂದು ರೈತ ಸಂಘ ಒತ್ತಾಯಿಸಿದೆ. ಈ ಸಂಬಂಧ ತುಂಗಭದ್ರ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮ ಗೌಡ ಸರ್ಕಾರಕ್ಕೆ, ಶಾಸಕರಿಗೆ, ಸಚಿವರಿಗೆ ಪತ್ರ ಬರೆದು ರೈತರು ಕಷ್ಟಪಟ್ಟು ಬೆಳೆದಿರುವ ಬೆಳೆ ಉಳಿಸಿಕೊಳ್ಳಲು ಏಪ್ರಿಲ್ 10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…