ಬಳ್ಳಾರಿ ಜಿಲ್ಲೆಯ ಕಂಪ್ಲಿ, ಕುರುಗೋಡು, ಸಿರುಗುಪ್ಪ ಮತ್ತು ಬಳ್ಳಾರಿ ಗ್ರಾಮೀಣ ಭಾಗದಲ್ಲಿ ಬೆಳೆದು ನಿಂತಿರುವ ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ಏಪ್ರಿಲ್ 10 ರವರೆಗೆ ನೀರು ಹರಿಸಬೇಕೆಂದು ರೈತ ಸಂಘ ಒತ್ತಾಯಿಸಿದೆ. ಈ ಸಂಬಂಧ ತುಂಗಭದ್ರ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮ ಗೌಡ ಸರ್ಕಾರಕ್ಕೆ, ಶಾಸಕರಿಗೆ, ಸಚಿವರಿಗೆ ಪತ್ರ ಬರೆದು ರೈತರು ಕಷ್ಟಪಟ್ಟು ಬೆಳೆದಿರುವ ಬೆಳೆ ಉಳಿಸಿಕೊಳ್ಳಲು ಏಪ್ರಿಲ್ 10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…