ಮೈಸೂರಿನಲ್ಲಿ ಪ್ರತಿಭಟನೆ | ಗಾಡ್ಗೀಳ್‌ ವರದಿ ಜಾರಿಗೆ ಬರಲಿ | ಪಶ್ಚಿಮ ಘಟ್ಟಗಳ ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ

August 22, 2024
2:34 PM
ಪಶ್ಚಿಮ ಘಟ್ಟಗಳಲ್ಲಿ ವಿವಿಧ ಯೋಜನೆಯಡಿ ಪ್ರಗತಿಯಲ್ಲಿರುವ, ರಸ್ತೆ, ವಿದ್ಯುತ್, ರೈಲ್ವೆ ಸೇರಿದಂತೆ ವಿವಿಧ ಕಾಮಗಾರಿಯನ್ನು ಮೈಸೂರಿನಲ್ಲಿ ಖಂಡಿಸಲಾಯಿತು.

ಪರಿಸರಕ್ಕೆ ಮಾರಕವಾಗುವ ಯಾವ ಯೋಜನೆಗಳೂ ಜಾರಿಯಾಗಬಾರದು, ಗಾಡ್ಗೀಳ್‌ ವರದಿ ಜಾರಿಯಾಗಬೇಕು , ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

ಮೈಸೂರಿನ ಗಾಂಧಿ ವೃತ್ತದ ಬಳಿ ಪರಿಸರ ಪ್ರೇಮಿಗಳು, ಪ್ರಗತಿಪರ ಚಿಂತಕರು ಹಾಗೂ ವಿದ್ಯಾರ್ಥಿಗಳು, ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಪ್ರತಿಭಟನೆ ನಡೆಸಿದರು.ಪಶ್ಚಿಮ ಘಟ್ಟಗಳಲ್ಲಿ ವಿವಿಧ ಯೋಜನೆಯಡಿ ಪ್ರಗತಿಯಲ್ಲಿರುವ, ರಸ್ತೆ, ವಿದ್ಯುತ್, ರೈಲ್ವೆ ಸೇರಿದಂತೆ ವಿವಿಧ ಕಾಮಗಾರಿಯನ್ನು ಖಂಡಿಸಿದರು.…..ಮುಂದೆ ಓದಿ….

ಬಳಿಕ ಸುದ್ದಿಗಾರರೊಂದಿಗೆ ಪರಿಸರ ಪ್ರೇಮಿ ಕಾಳಚನ್ನೇಗೌಡ, ಪರಿಸರ ರಕ್ಷಣೆ, ನಮ್ಮೆಲ್ಲರ ಕರ್ತವ್ಯವಾಗಿದೆ. ಪರಿಸರಕ್ಕೆ ಹಾನಿ ಉಂಟುಮಾಡುವ ಯಾವುದೇ ನೂತನ ಯೋಜನೆಗಳ ಅವಶ್ಯಕತೆಯಿಲ್ಲ ಎಂದರು.ಗಾಡ್ಗೀಳ್‌ ವರದಿ ಜಾರಿ ಮಾಡುವ ಮೂಲಕ ಪಶ್ಚಿಮಘಟ್ಟವನ್ನು ರಕ್ಷಣೆ ಮಾಡಬಹುದಾಗಿದೆ ಎಂದರು.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

A protest took place in Mysore calling for the prevention of environmentally harmful projects, the implementation of the Godgil report, and government action to protect the Western Ghats.

 

View this post on Instagram

 

A post shared by Rural Mirror (@theruralmirror)

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror