Advertisement
MIRROR FOCUS

ಮೈಸೂರಿನಲ್ಲಿ ಪ್ರತಿಭಟನೆ | ಗಾಡ್ಗೀಳ್‌ ವರದಿ ಜಾರಿಗೆ ಬರಲಿ | ಪಶ್ಚಿಮ ಘಟ್ಟಗಳ ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ

Share

ಪರಿಸರಕ್ಕೆ ಮಾರಕವಾಗುವ ಯಾವ ಯೋಜನೆಗಳೂ ಜಾರಿಯಾಗಬಾರದು, ಗಾಡ್ಗೀಳ್‌ ವರದಿ ಜಾರಿಯಾಗಬೇಕು , ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

Advertisement
Advertisement

ಮೈಸೂರಿನ ಗಾಂಧಿ ವೃತ್ತದ ಬಳಿ ಪರಿಸರ ಪ್ರೇಮಿಗಳು, ಪ್ರಗತಿಪರ ಚಿಂತಕರು ಹಾಗೂ ವಿದ್ಯಾರ್ಥಿಗಳು, ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಪ್ರತಿಭಟನೆ ನಡೆಸಿದರು.ಪಶ್ಚಿಮ ಘಟ್ಟಗಳಲ್ಲಿ ವಿವಿಧ ಯೋಜನೆಯಡಿ ಪ್ರಗತಿಯಲ್ಲಿರುವ, ರಸ್ತೆ, ವಿದ್ಯುತ್, ರೈಲ್ವೆ ಸೇರಿದಂತೆ ವಿವಿಧ ಕಾಮಗಾರಿಯನ್ನು ಖಂಡಿಸಿದರು.…..ಮುಂದೆ ಓದಿ….

ಬಳಿಕ ಸುದ್ದಿಗಾರರೊಂದಿಗೆ ಪರಿಸರ ಪ್ರೇಮಿ ಕಾಳಚನ್ನೇಗೌಡ, ಪರಿಸರ ರಕ್ಷಣೆ, ನಮ್ಮೆಲ್ಲರ ಕರ್ತವ್ಯವಾಗಿದೆ. ಪರಿಸರಕ್ಕೆ ಹಾನಿ ಉಂಟುಮಾಡುವ ಯಾವುದೇ ನೂತನ ಯೋಜನೆಗಳ ಅವಶ್ಯಕತೆಯಿಲ್ಲ ಎಂದರು.ಗಾಡ್ಗೀಳ್‌ ವರದಿ ಜಾರಿ ಮಾಡುವ ಮೂಲಕ ಪಶ್ಚಿಮಘಟ್ಟವನ್ನು ರಕ್ಷಣೆ ಮಾಡಬಹುದಾಗಿದೆ ಎಂದರು.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

A protest took place in Mysore calling for the prevention of environmentally harmful projects, the implementation of the Godgil report, and government action to protect the Western Ghats.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

19 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

20 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

20 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

20 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago