ಪರಿಸರಕ್ಕೆ ಮಾರಕವಾಗುವ ಯಾವ ಯೋಜನೆಗಳೂ ಜಾರಿಯಾಗಬಾರದು, ಗಾಡ್ಗೀಳ್ ವರದಿ ಜಾರಿಯಾಗಬೇಕು , ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರಿನ ಗಾಂಧಿ ವೃತ್ತದ ಬಳಿ ಪರಿಸರ ಪ್ರೇಮಿಗಳು, ಪ್ರಗತಿಪರ ಚಿಂತಕರು ಹಾಗೂ ವಿದ್ಯಾರ್ಥಿಗಳು, ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಪ್ರತಿಭಟನೆ ನಡೆಸಿದರು.ಪಶ್ಚಿಮ ಘಟ್ಟಗಳಲ್ಲಿ ವಿವಿಧ ಯೋಜನೆಯಡಿ ಪ್ರಗತಿಯಲ್ಲಿರುವ, ರಸ್ತೆ, ವಿದ್ಯುತ್, ರೈಲ್ವೆ ಸೇರಿದಂತೆ ವಿವಿಧ ಕಾಮಗಾರಿಯನ್ನು ಖಂಡಿಸಿದರು.…..ಮುಂದೆ ಓದಿ….
ಬಳಿಕ ಸುದ್ದಿಗಾರರೊಂದಿಗೆ ಪರಿಸರ ಪ್ರೇಮಿ ಕಾಳಚನ್ನೇಗೌಡ, ಪರಿಸರ ರಕ್ಷಣೆ, ನಮ್ಮೆಲ್ಲರ ಕರ್ತವ್ಯವಾಗಿದೆ. ಪರಿಸರಕ್ಕೆ ಹಾನಿ ಉಂಟುಮಾಡುವ ಯಾವುದೇ ನೂತನ ಯೋಜನೆಗಳ ಅವಶ್ಯಕತೆಯಿಲ್ಲ ಎಂದರು.ಗಾಡ್ಗೀಳ್ ವರದಿ ಜಾರಿ ಮಾಡುವ ಮೂಲಕ ಪಶ್ಚಿಮಘಟ್ಟವನ್ನು ರಕ್ಷಣೆ ಮಾಡಬಹುದಾಗಿದೆ ಎಂದರು.
A protest took place in Mysore calling for the prevention of environmentally harmful projects, the implementation of the Godgil report, and government action to protect the Western Ghats.
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…