Advertisement
MIRROR FOCUS

ಮೈಸೂರಿನಲ್ಲಿ ಪ್ರತಿಭಟನೆ | ಗಾಡ್ಗೀಳ್‌ ವರದಿ ಜಾರಿಗೆ ಬರಲಿ | ಪಶ್ಚಿಮ ಘಟ್ಟಗಳ ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ

Share

ಪರಿಸರಕ್ಕೆ ಮಾರಕವಾಗುವ ಯಾವ ಯೋಜನೆಗಳೂ ಜಾರಿಯಾಗಬಾರದು, ಗಾಡ್ಗೀಳ್‌ ವರದಿ ಜಾರಿಯಾಗಬೇಕು , ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

ಮೈಸೂರಿನ ಗಾಂಧಿ ವೃತ್ತದ ಬಳಿ ಪರಿಸರ ಪ್ರೇಮಿಗಳು, ಪ್ರಗತಿಪರ ಚಿಂತಕರು ಹಾಗೂ ವಿದ್ಯಾರ್ಥಿಗಳು, ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಪ್ರತಿಭಟನೆ ನಡೆಸಿದರು.ಪಶ್ಚಿಮ ಘಟ್ಟಗಳಲ್ಲಿ ವಿವಿಧ ಯೋಜನೆಯಡಿ ಪ್ರಗತಿಯಲ್ಲಿರುವ, ರಸ್ತೆ, ವಿದ್ಯುತ್, ರೈಲ್ವೆ ಸೇರಿದಂತೆ ವಿವಿಧ ಕಾಮಗಾರಿಯನ್ನು ಖಂಡಿಸಿದರು.…..ಮುಂದೆ ಓದಿ….

ಬಳಿಕ ಸುದ್ದಿಗಾರರೊಂದಿಗೆ ಪರಿಸರ ಪ್ರೇಮಿ ಕಾಳಚನ್ನೇಗೌಡ, ಪರಿಸರ ರಕ್ಷಣೆ, ನಮ್ಮೆಲ್ಲರ ಕರ್ತವ್ಯವಾಗಿದೆ. ಪರಿಸರಕ್ಕೆ ಹಾನಿ ಉಂಟುಮಾಡುವ ಯಾವುದೇ ನೂತನ ಯೋಜನೆಗಳ ಅವಶ್ಯಕತೆಯಿಲ್ಲ ಎಂದರು.ಗಾಡ್ಗೀಳ್‌ ವರದಿ ಜಾರಿ ಮಾಡುವ ಮೂಲಕ ಪಶ್ಚಿಮಘಟ್ಟವನ್ನು ರಕ್ಷಣೆ ಮಾಡಬಹುದಾಗಿದೆ ಎಂದರು.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

A protest took place in Mysore calling for the prevention of environmentally harmful projects, the implementation of the Godgil report, and government action to protect the Western Ghats.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

16 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

18 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

19 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

19 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

19 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago