ಪರಿಸರಕ್ಕೆ ಮಾರಕವಾಗುವ ಯಾವ ಯೋಜನೆಗಳೂ ಜಾರಿಯಾಗಬಾರದು, ಗಾಡ್ಗೀಳ್ ವರದಿ ಜಾರಿಯಾಗಬೇಕು , ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರಿನ ಗಾಂಧಿ ವೃತ್ತದ ಬಳಿ ಪರಿಸರ ಪ್ರೇಮಿಗಳು, ಪ್ರಗತಿಪರ ಚಿಂತಕರು ಹಾಗೂ ವಿದ್ಯಾರ್ಥಿಗಳು, ಪಶ್ಚಿಮ ಘಟ್ಟಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ, ಪ್ರತಿಭಟನೆ ನಡೆಸಿದರು.ಪಶ್ಚಿಮ ಘಟ್ಟಗಳಲ್ಲಿ ವಿವಿಧ ಯೋಜನೆಯಡಿ ಪ್ರಗತಿಯಲ್ಲಿರುವ, ರಸ್ತೆ, ವಿದ್ಯುತ್, ರೈಲ್ವೆ ಸೇರಿದಂತೆ ವಿವಿಧ ಕಾಮಗಾರಿಯನ್ನು ಖಂಡಿಸಿದರು.…..ಮುಂದೆ ಓದಿ….
ಬಳಿಕ ಸುದ್ದಿಗಾರರೊಂದಿಗೆ ಪರಿಸರ ಪ್ರೇಮಿ ಕಾಳಚನ್ನೇಗೌಡ, ಪರಿಸರ ರಕ್ಷಣೆ, ನಮ್ಮೆಲ್ಲರ ಕರ್ತವ್ಯವಾಗಿದೆ. ಪರಿಸರಕ್ಕೆ ಹಾನಿ ಉಂಟುಮಾಡುವ ಯಾವುದೇ ನೂತನ ಯೋಜನೆಗಳ ಅವಶ್ಯಕತೆಯಿಲ್ಲ ಎಂದರು.ಗಾಡ್ಗೀಳ್ ವರದಿ ಜಾರಿ ಮಾಡುವ ಮೂಲಕ ಪಶ್ಚಿಮಘಟ್ಟವನ್ನು ರಕ್ಷಣೆ ಮಾಡಬಹುದಾಗಿದೆ ಎಂದರು.
A protest took place in Mysore calling for the prevention of environmentally harmful projects, the implementation of the Godgil report, and government action to protect the Western Ghats.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…