ಮಂಗಳೂರು ವಿಶ್ವವಿದ್ಯಾನಿಲಯವು 2022-23ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.
ಮಂಗಳ ಗಂಗೋತ್ರಿಯ ಮಂಗಳೂರು ವಿಶ್ವವಿದ್ಯಾನಿಲಯ ಪ್ರಾಂಗಣ, ಮಂಗಳೂರಿನಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು, ಮತ್ತು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಕುಶಾಲನಗರದ ಚಿಕ್ಕ ಅಳುವಾರದಲ್ಲಿರುವ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜುಗಳಲ್ಲಿ ಈ ಕೋರ್ಸ್ಗಳು ಲಭ್ಯ. ಪ್ರವೇಶಾತಿಯನ್ನು ಯುಯುಸಿಎಂಎಸ್ ಪೋರ್ಟಲ್ ಮೂಲಕ ನಡೆಸಲಾಗುವುದು.ಈ ಬಗ್ಗೆ ಹೆಚ್ಚಿನ ಮಾಹಿತಿಯು https://mangaloreuniversity.ac.in/ ಕೊಂಡಿಯಲ್ಲಿ ಲಭ್ಯ.
ಹೊರರಾಜ್ಯದ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು. 2022ರ ನ. 03 ಅರ್ಜಿ ಸಲ್ಲಿಸಲು ಕೊನೆಯ ದಿ. ಮಾಹಿತಿಗೆ ಮಂಗಳೂರು ವಿಶ್ವವಿದ್ಯಾಲಯದ ವೆಬ್ಸೈಟ್ (www.mangaloreuniversity.ac.in) ನೋಡಬಹುದು. ಸಂಬಂಧಪಟ್ಟ ವಿಭಾಗಗಳ ಮುಖ್ಯಸ್ಥರನ್ನು ಅಥವಾ ಕೋರ್ಸ್ಗಳ ಸಂಯೋಜಕರನ್ನು ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಮಿಲ್ಲೆಟ್ಸ್ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…