Advertisement
ಮಾಹಿತಿ

ಅರ್ಜಿ ಸಲ್ಲಿಸಿ | ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ |

Share

ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.ಇದರ ಭಾಗವಾಗಿ ಕೇಂದ್ರ ಸರ್ಕಾರ ಮಹತ್ತರವಾದ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನ ಜಾರಿಗೆ ತಂದಿದೆ.ಈ ಯೋಜನೆಯಡಿ, ಅರ್ಹ ಮಹಿಳೆಯರಿಗೆ ಸರ್ಕಾರವು ಉಚಿತ ಹೊಲಿಗೆ ಯಂತ್ರಗಳನ್ನ ನೀಡುತ್ತದೆ. ಇದು ಸಂಪೂರ್ಣವಾಗಿ ಉಚಿತವಾಗಿದೆ.

Advertisement
Advertisement

ಅರ್ಹ ಮಹಿಳೆಯರಿಗೆ ಮಾತ್ರ ಈ ಯೋಜನೆಯಡಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಅದರಂತೆ, ಮಹಿಳೆಯರು ತಮ್ಮ ಅರ್ಹತೆಯ ಆಧಾರದ ಮೇಲೆ ಅರ್ಜಿ ಸಲ್ಲಿಸಿದರೆ, ಸರ್ಕಾರ ಅವರಿಗೆ ಹೊಲಿಗೆ ಯಂತ್ರಗಳನ್ನ ನೀಡುತ್ತದೆ.

ಆಸಕ್ತರು  ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಮೊದಲು ಅಧಿಕೃತ ವೆಬ್ಸೈಟ್ https://www.india.gov.in  ಗೆ ಹೋಗಿ.
ಅಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಇರುತ್ತದೆ.. ಫಾರ್ಮ್ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ. ಭರ್ತಿ ಮಾಡಿದ ನಮೂನೆಯೊಂದಿಗೆ ಅಗತ್ಯ ಪ್ರಮಾಣಪತ್ರಗಳನ್ನ ಲಗತ್ತಿಸಬೇಕು. ನಮೂನೆ ಮತ್ತು ಪ್ರಮಾಣಪತ್ರಗಳನ್ನು ಲಗತ್ತಿಸಿ ಮತ್ತು ಸಂಬಂಧಪಟ್ಟ ಕಚೇರಿಯಲ್ಲಿ ಸಲ್ಲಿಸಿ. ಈ ಅರ್ಜಿಯನ್ನು ಅಧಿಕಾರಿಗಳು ಪರಿಶೀಲಿಸಿ ಅನುಮೋದನೆ ನೀಡಿದರೆ, ನಿಮಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲಾಗುತ್ತದೆ.

ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾದ ಅರ್ಹತೆ:

  • 20 ರಿಂದ 40 ವರ್ಷ ವಯಸ್ಸಿನ ಮಹಿಳೆಯರು
  • ಕಾರ್ಮಿಕರು, ಕುಟುಂಬದ ಆದಾಯ 12 ಸಾವಿರ ರೂಪಾಯಿಗಿಂತ ಹೆಚ್ಚಿರಬಾರದು.
  • ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಬಡ ಮಹಿಳೆಯರು ಈ ಯೋಜನೆಗೆ ಅರ್ಹರು.
  • ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರು ಈ ಯೋಜನೆಗೆ ಅರ್ಹರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

5 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago